3:52 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಬಣಕಲ್: ಕಳೆದುಕೊಂಡ ಪರ್ಸ್ ಮರಳಿಸಿ ಮಾನವೀಯತೆ ಮೆರೆದ ದೇವರಾಜ್

25/07/2024, 14:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಣಕಲ್ ನಲ್ಲಿ ರಸ್ತೆಯಲ್ಲಿ ಸಿಕ್ಕಿದ ಪರ್ಸನ್ನು ಸಬ್ಲಿ ದೇವರಾಜ್ ಎಂಬವರು ಅದರ ಮಾಲೀಕರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಭಾನುವಾರದಂದು ಓರ್ವ ಮಹಿಳೆ ಪರ್ಸನ್ನು ರಸ್ತೆಯಲ್ಲಿ ಬೀಳಿಸಿ ಹೋಗಿದ್ದರು. ಆ ಪರ್ಸ್ ಸಬ್ಲಿ ದೇವರಾಜ್ ಅವರಿಗೆ ಸಿಕ್ಕಿತ್ತು.ಅದರಲ್ಲಿ ಆಧಾರ್ ಕಾರ್ಡ್ ಪರಿಶೀಲಿಸಿದಾಗ ಪಿಲೋಮಿನಾ ಪಾಯ್ಸ್, ಚನ್ನಡ್ಲು ಎಂದು ಇತ್ತು. ಅವರನ್ನು ಕೊಟ್ಟಿಗೆಹಾರಕ್ಕೆ ಕರೆಸಿ ಅವರ 1500 ರೂ. ನಗದು, ಎಟಿಎಂ ಕಾರ್ಡ್, ಆಧಾರ್ ಕಾರ್ಡ್ ಮತ್ತಿತರ ದಾಖಲೆಗಳು ಇದ್ದುದರಿಂದ ಅವರಿಗೆ ದೇವರಾಜ್ ಅವರು ಹಣದ ಪರ್ಸ್ ಮರಳಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು