10:04 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಬಂಟ್ವಾಳ ಉಕ್ಕುಡ ಪಬ್ಲಿಕ್ ಶಾಲೆ ಮುಚ್ಚಲು ಶಿಕ್ಷಣ ಇಲಾಖೆ ನೋಟೀಸ್; ಕಾರಣ ಏನು ಗೊತ್ತೇ? 

14/09/2021, 08:54

ಮಂಗಳೂರು (reporterkarnataka.com): ಬಂಟ್ವಾಳ ತಾಲೂಕಿನ ಉಕ್ಕುಡ ಪಬ್ಲಿಕ್ ಶಾಲೆಯು 2020-21 ನೇ ಸಾಲಿನಿಂದ ಶಾಲಾ ಮಾನ್ಯತೆ ನವೀಕರಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಿಲ್ಲ. ಅನೇಕ ಬಾರಿ ನೋಟೀಸು ನೀಡಿದ್ದರೂ ಕೂಡ ಶಾಲಾ ಆಡಳಿತ ಮಂಡಳಿಯವರು ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ. ಇದರಿಂದ ಆರ್.ಟಿ.ಇ ಶುಲ್ಕ ಮರುಪಾವತಿಗೂ ತೊಂದರೆಯಾಗಿದೆ. 
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಶಾಲೆಯನ್ನು ಮುಚ್ಚುವಂತೆ ನೋಟೀಸ್ ನೀಡಲಾಗಿದ್ದೂ ಹಾಗೂ ಶಾಲೆ ನೋಂದಣಿ ರದ್ದುಪಡಿಸುವಂತೆ ಉಪನಿರ್ದೇಶಕರಿಗೆ ವರದಿ ಮಾಡಲಾಗಿದೆ. ಪೋಷಕರು ಅವರ ಮಕ್ಕಳ ಟಿ.ಸಿ ಯನ್ನು ಪಡೆದು ಮಾನ್ಯತೆ ಹೊಂದಿರುವ ಶಾಲೆಗಳಲ್ಲಿ ದಾಖಲಿಸಲು ಕ್ರಮ ಕೈಗೊಳ್ಳಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು