9:57 PM Sunday22 - September 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು…

ಇತ್ತೀಚಿನ ಸುದ್ದಿ

ಬಂಟ್ವಾಳ ಉಕ್ಕುಡ ಪಬ್ಲಿಕ್ ಶಾಲೆ ಮುಚ್ಚಲು ಶಿಕ್ಷಣ ಇಲಾಖೆ ನೋಟೀಸ್; ಕಾರಣ ಏನು ಗೊತ್ತೇ? 

14/09/2021, 08:54

ಮಂಗಳೂರು (reporterkarnataka.com): ಬಂಟ್ವಾಳ ತಾಲೂಕಿನ ಉಕ್ಕುಡ ಪಬ್ಲಿಕ್ ಶಾಲೆಯು 2020-21 ನೇ ಸಾಲಿನಿಂದ ಶಾಲಾ ಮಾನ್ಯತೆ ನವೀಕರಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಿಲ್ಲ. ಅನೇಕ ಬಾರಿ ನೋಟೀಸು ನೀಡಿದ್ದರೂ ಕೂಡ ಶಾಲಾ ಆಡಳಿತ ಮಂಡಳಿಯವರು ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ. ಇದರಿಂದ ಆರ್.ಟಿ.ಇ ಶುಲ್ಕ ಮರುಪಾವತಿಗೂ ತೊಂದರೆಯಾಗಿದೆ. 
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಶಾಲೆಯನ್ನು ಮುಚ್ಚುವಂತೆ ನೋಟೀಸ್ ನೀಡಲಾಗಿದ್ದೂ ಹಾಗೂ ಶಾಲೆ ನೋಂದಣಿ ರದ್ದುಪಡಿಸುವಂತೆ ಉಪನಿರ್ದೇಶಕರಿಗೆ ವರದಿ ಮಾಡಲಾಗಿದೆ. ಪೋಷಕರು ಅವರ ಮಕ್ಕಳ ಟಿ.ಸಿ ಯನ್ನು ಪಡೆದು ಮಾನ್ಯತೆ ಹೊಂದಿರುವ ಶಾಲೆಗಳಲ್ಲಿ ದಾಖಲಿಸಲು ಕ್ರಮ ಕೈಗೊಳ್ಳಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು