6:48 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಬಂಟ್ವಾಳ ಉಕ್ಕುಡ ಪಬ್ಲಿಕ್ ಶಾಲೆ ಮುಚ್ಚಲು ಶಿಕ್ಷಣ ಇಲಾಖೆ ನೋಟೀಸ್; ಕಾರಣ ಏನು ಗೊತ್ತೇ? 

14/09/2021, 08:54

ಮಂಗಳೂರು (reporterkarnataka.com): ಬಂಟ್ವಾಳ ತಾಲೂಕಿನ ಉಕ್ಕುಡ ಪಬ್ಲಿಕ್ ಶಾಲೆಯು 2020-21 ನೇ ಸಾಲಿನಿಂದ ಶಾಲಾ ಮಾನ್ಯತೆ ನವೀಕರಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಿಲ್ಲ. ಅನೇಕ ಬಾರಿ ನೋಟೀಸು ನೀಡಿದ್ದರೂ ಕೂಡ ಶಾಲಾ ಆಡಳಿತ ಮಂಡಳಿಯವರು ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ. ಇದರಿಂದ ಆರ್.ಟಿ.ಇ ಶುಲ್ಕ ಮರುಪಾವತಿಗೂ ತೊಂದರೆಯಾಗಿದೆ. 
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಶಾಲೆಯನ್ನು ಮುಚ್ಚುವಂತೆ ನೋಟೀಸ್ ನೀಡಲಾಗಿದ್ದೂ ಹಾಗೂ ಶಾಲೆ ನೋಂದಣಿ ರದ್ದುಪಡಿಸುವಂತೆ ಉಪನಿರ್ದೇಶಕರಿಗೆ ವರದಿ ಮಾಡಲಾಗಿದೆ. ಪೋಷಕರು ಅವರ ಮಕ್ಕಳ ಟಿ.ಸಿ ಯನ್ನು ಪಡೆದು ಮಾನ್ಯತೆ ಹೊಂದಿರುವ ಶಾಲೆಗಳಲ್ಲಿ ದಾಖಲಿಸಲು ಕ್ರಮ ಕೈಗೊಳ್ಳಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು