8:15 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಬಂಟ್ವಾಳ ಉಕ್ಕುಡ ಪಬ್ಲಿಕ್ ಶಾಲೆ ಮುಚ್ಚಲು ಶಿಕ್ಷಣ ಇಲಾಖೆ ನೋಟೀಸ್; ಕಾರಣ ಏನು ಗೊತ್ತೇ? 

14/09/2021, 08:54

ಮಂಗಳೂರು (reporterkarnataka.com): ಬಂಟ್ವಾಳ ತಾಲೂಕಿನ ಉಕ್ಕುಡ ಪಬ್ಲಿಕ್ ಶಾಲೆಯು 2020-21 ನೇ ಸಾಲಿನಿಂದ ಶಾಲಾ ಮಾನ್ಯತೆ ನವೀಕರಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಿಲ್ಲ. ಅನೇಕ ಬಾರಿ ನೋಟೀಸು ನೀಡಿದ್ದರೂ ಕೂಡ ಶಾಲಾ ಆಡಳಿತ ಮಂಡಳಿಯವರು ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ. ಇದರಿಂದ ಆರ್.ಟಿ.ಇ ಶುಲ್ಕ ಮರುಪಾವತಿಗೂ ತೊಂದರೆಯಾಗಿದೆ. 
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಶಾಲೆಯನ್ನು ಮುಚ್ಚುವಂತೆ ನೋಟೀಸ್ ನೀಡಲಾಗಿದ್ದೂ ಹಾಗೂ ಶಾಲೆ ನೋಂದಣಿ ರದ್ದುಪಡಿಸುವಂತೆ ಉಪನಿರ್ದೇಶಕರಿಗೆ ವರದಿ ಮಾಡಲಾಗಿದೆ. ಪೋಷಕರು ಅವರ ಮಕ್ಕಳ ಟಿ.ಸಿ ಯನ್ನು ಪಡೆದು ಮಾನ್ಯತೆ ಹೊಂದಿರುವ ಶಾಲೆಗಳಲ್ಲಿ ದಾಖಲಿಸಲು ಕ್ರಮ ಕೈಗೊಳ್ಳಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು