3:34 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಂಟರ ಸಂಘ ಬಂಟವಾಳ ತಾಲೂಕು ವಿಂಶತಿ ಸಂಭ್ರಮ: ಉದ್ಘಾಟನಾ ಸಮಾರಂಭ

25/05/2025, 13:27

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಬಂಟ್ವಾಳ ತಾಲೂಕು ಬಂಟರ ಸಂಘದ ವಿಂತತಿ ಸಂಭ್ರಮವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಿ ಬಂಟ ಸಮಾಜದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.
ಬಂಟರ ಸಂಘದ ಬಂಟವಾಳ ತಾಲೂಕು ಸಂಘದ ಸ್ಥಾಪಕ ಅಧ್ಯಕ್ಷ ಕಿರಣ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.


ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಪದಾಧಿಕಾರಿಗಳಾದ ಡಾ.ಪ್ರಶಾಂತ ಮಾರ್ಲ, ಜಗನ್ನಾಥ ಚೌಟ ಬದಿಗುಡ್ಡೆ , ಲೋಕೇಶ್ ಶೆಟ್ಟಿ ಕುಳ, ರಂಜನ್ ಕುಮಾರ್ ಶೆಟ್ಟಿ ಅರಳ , ಪ್ರತಿಭಾ ರೈ ಪಾಣೆಮಂಗಳೂರು, ರಮಾ ಎಸ್.ಭಂಡಾರಿ, ನಿಶಾನ್ ಆಳ್ವ ಬಿ.ಸಿ. ರೋಡ್ ಮತ್ತಿತರರು ಉಪಸ್ಥಿತಿದ್ದರು.
ಮುಖ್ಯ ಅತಿಥಿಗಳಾಗಿ ರಾಜೇಶ್ ಚೌಟ ಸುಜೀರುಗುತ್ತು, ವಿಶ್ವನಾಥ ಶೆಟ್ಟಿ ಕರ್ನಿರೆ, ಕೆ.ಕೆ. ಶೆಟ್ಟಿ ಕುತ್ತಿಕಾರ್,ಕೆ.ಪಿ. ಶೆಟ್ಟಿ ಮೊಡಂಕಾಪುಗುತ್ತು,ರಘು ಎಲ್.ಶೆಟ್ಟಿ ಮುಂಬಯಿ, ಸುಧಾಕರ ಶೆಟ್ಟಿ ಮುಗರೋಡಿ, ರೋಹಿತ್ ಶೆಟ್ಟಿ ನಗ್ರಿಗುತ್ತು, ಮಲ್ಲಿಕಾ ಪಕ್ಕಳ ಮಲಾರು, ಅಜಿತ್ ಚೌಟ ದೇವಸ್ಯ, ಅರವಿಂದ ಶೆಟ್ಟಿ ನಡುಮೊಗರುಗುತ್ತು, ಡಾ.ಶಿವಪ್ರಸಾದ್ ಶೆಟ್ಟಿ ಬಿ.ಸಿ. ರೋಡು, ಚಂದ್ರಪ್ರಕಾಶ ಶೆಟ್ಟಿ ತುಂಬೆಗುತ್ತು, ಸತೀಶ್ ಆಳ್ವ ಮುಡಾರೆ,ಡಾ.ಸತ್ಯ ಶಂಕರ್ ಶೆಟ್ಟಿ ಬಿ ಸಿ. ರೋಡು, ಧೀರಜ್ ನಾಯ್ಕ್ ನಾರ್ಯನಡಿಗುತ್ತು ಮೊದಲಾದವರು ಭಾಗವಹಿಸಿದ್ದರು.

*20 ಮಂದಿಸಾಧಕರಿಗೆ ವಿಂಶತಿ ಸನ್ಮಾನ:*
ಬಿ.ರಮಾನಾಥ ರೈ (ಮಾಜಿ ಸಚಿವರು), ಜಸ್ಟೀಸ್ ರಾಜೇಶ್ ರೈ ಕಲ್ಲಂಗಳ, ಡಾ.ಸತೀಶ್ ಭಂಡಾರಿ, ರವಿಶಂಕರ ಶೆಟ್ಟಿ ಬಡಾಜೆಗುತ್ತು,ಕರ್ನಲ್ ಜಗಜೀವನ ಭಂಡಾರಿ ಅಗರಿ, ವಿಠಲ ರೈ ಬಾಲಾಜಿ ಬೈಲು, ಶೀನಶೆಟ್ಟಿ ವೀರಕಂಭ,ರವಿ ಶೆಟ್ಟಿ ದೋಣಿಂಜೆಗುತ್ತು,ಸರಸ್ವತಿ ಜಿ.ರೈ ಬೋಳಂತೂರು ಗುತ್ತು,ಕಾಂತಪ್ಪ ಶೆಟ್ಟಿ ‌ಅಗರಿ, ಮಹಾಬಲ ಶೆಟ್ಟಿ ಪಟ್ಲಗುತ್ತು, ಜಯರಾಮ ರೈ ಮಲಾರು, ಸುರೇಶ ರೈ ಮಕರಜ್ಯೋತಿ, ರವೀಂದ್ರ ಕಂಬಳಿ ಸುಜೀರುಬೀಡು, ಸಚ್ಚಿದಾನಂದ ಶೆಟ್ಟಿ ಬೊಂಡಾಲ,ಸಿ.ಎ. ಯತೀಶ್ ಭಂಡಾರಿ ಬಿಸಿರೋಡು, ಪ್ರದೀಪ್ ಆಳ್ವ ಅಜೆಕಲಗುತ್ತು,ಶ್ರೀನಾಥ್ ಶೆಟ್ಟಿ ಮೊಡಂಕಾಪುಗುತ್ತು , ಆನಂದ ಶೆಟ್ಟಿ ಕಾಂಪ್ರಬೈಲು, ಚೇತನ್ ರೈ ಮಾಣಿ, ಪುರಂದರ ಶೆಟ್ಟಿ ಗೋಳ್ತಮಜಲು ಸವರಿಗೆ ವಿಂಶತಿ ಸನ್ಮಾನ ಮಾಡಲಾಯಿತು.
ವಿವಿಧ ವಲಯಾಧ್ಯಕ್ಷರು ವೇದಿಕೆಯಲ್ಲಿದ್ದರು. ಚಂದ್ರಹಾಸ ಶೆಟ್ಟಿ ರಂಗೋಲಿ ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ನಿರೂಪಿಸಿದರು.ಡಾ.ಪ್ರಖ್ಯಾತ ಶೆಟ್ಟಿ ಪ್ರಾರ್ಥಿಸಿದರು. ಆಶಾ ರೈ ಮತ್ತಿತರರು ಸನ್ಮಾನ ಪತ್ರ ವಾಚಿಸಿದರು.
ಭಾನುವಾರ ಬೆಳಿಗ್ಗೆ ಶೈಕ್ಷಣಿಕ, ವೃತ್ತಿಮಾರ್ಗದರ್ಶನ, ವಿಂಶತಿ ಗೌರವ, ನೃತ್ಯ ಸ್ಪರ್ಧೆ, ಯುವೋಚ್ಚಯ, ಸಂಜೆ ಸಮಾರೋಪ ಸಮಾರಂಭ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು