4:04 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಚುನಾವಣಾ ಕಚೇರಿಗೆ ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ

23/04/2023, 12:37

ಬಂಟ್ವಾಳ (reporterkarnataka.com): ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಚುನಾವಣಾ ಕಚೇರಿಗೆ ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯ, ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ ನೀಡಿದರು.
ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಾರ್ಯ ನಿರ್ವಹಣೆಯ ಕುರಿತು ಈ ವೇಳೆ ಅವರು ಮಾತುಕತೆ ನಡೆಸಿದರು. ಅಲ್ಲದೆ, ರೈ ಅವರ ಚುನಾವಣಾ ಯಶಸ್ಸಿಗೆ ಶುಭಕೋರಿದರು.

ಈ ವೇಳೆ ಕೆ.ಪಿ.ಸಿ.ಸಿ. ಸದಸ್ಯರುಗಳಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಜಿ.ಪಂ. ಸದಸ್ಯ ಪದ್ಮಶೇಖರ್ ಜೈನ್, ಕಾಂಗ್ರೆಸ್ ಚುನಾವಣಾ ಕಚೇರಿ ಉಸ್ತುವಾರಿಗಳಾದ ನಾರಾಯಣ ನಾಯ್ಕ್, ಪರಮೇಶ್ವರ ಮೂಲ್ಯ, ಪ್ರಮುಖರಾದ ಜಗದೀಶ್ ಕೊಯಿಲ, ರಿಯಾಝ್ ಕೆಳಗಿನಪೇಟೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು