5:56 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ಬಂಟ್ವಾಳ: ಯುವಕ ಗಾಂಜಾ ಸೇವನೆ ವೈದ್ಯಕೀಯ ಪರೀಕ್ಷೆಯಿಂದ ದೃಢ; ಕೇಸು ದಾಖಲು

20/09/2025, 22:26

ಬಂಟ್ವಾಳ(reporterkarnataka.com): ಬಿಳಿಯೂರು ಗ್ರಾಮದ ಯುವಕನೊಬ್ಬ ಗಾಂಜಾ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದ್ದು, ಕೇಸು ದಾಖಲಿಸಲಾಗಿದೆ.

ಬಂಟ್ವಾಳ ಅಬಕಾರಿ ಉಪಾಧೀಕ್ಷಕರ ತಂಡದವರು ಬಿಳಿಯೂರು ಗ್ರಾಮದಿಂದ ಇಬ್ಬರು ಯುವಕರನ್ನು ಗಾಂಜಾ ಸೇವನೆ ಬಗ್ಗೆ ಕರೆದು ಕೊಂಡು ಹೋಗಿದ್ದು ವೈದ್ಯಕೀಯ ಪರೀಕ್ಷೆ ಮಾಡಿದಾಗ ಬಿಳಿಯೂರು ಗ್ರಾಮ 26ರ ಹರೆಯದ ಅಬೂಬಕ್ಕರ್ ಸಿದ್ದೀಕ್ ಎಂಬುವವನ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು ಈತನ ಮೇಲೆ ಗಾಂಜಾ ಸೇವನೆ ಪ್ರಕರಣ ದಾಖಲಿಸಿ ನೋಟಿಸ್ ನೀಡಿ ತನಿಖೆ ಕೈಗೊಳ್ಳಲಾಗಿದೆ.
ಮತ್ತೊಬ್ಬ ಯುವಕ ಗಾಂಜಾ ಸೇವನೆಯ ಬಗ್ಗೆ ದೃಡಪಟ್ಟಿರುವುದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು