11:01 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಂಟ್ವಾಳ: ನೇತ್ರಾವತಿಯಲ್ಲಿ ನೀರು ಪಾಲಾಗಿದ್ದ ಯುವಕನ ಮೃತದೇಹ  ಪತ್ತೆ 

06/07/2022, 20:28

ಬಂಟ್ವಾಳ(reporterkarnataka.com):
ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಅಶ್ವಿತ್(19) ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅಶ್ವಿಥ್ ಸಂಬಂಧಿಕ ಕಾಲೇಜು ಗೆಳೆಯರೊಂದಿಗೆ ಸಮೀಪದ ನೇತ್ರಾವತಿ ನದಿಗೆ ನೀರಿನಲ್ಲಿ ಮೋಜು ಮಸ್ತಿಗಾಗಿ ತೆರಳಿದ್ದಾರೆ.

ಈ ವೇಳೆ ಅಶ್ಚಿತ್ ಮತ್ತು ಹರ್ಷ ನೀರುಪಾಲಾಗಿದ್ದಾರೆ. ಜತೆಯಲ್ಲಿದ್ದ ಯುವಕರು ಹರ್ಷನನ್ನು ರಕ್ಷಿಸಿ ಮೇಲಕ್ಕೆತ್ತಿದ್ದರು. ಅಶ್ವಿತ್ ನಾಪತ್ತೆಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು