9:26 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಬಂಟ್ವಾಳ: ಎನ್ನೆಸ್ಸೆಸ್ ಸಹಭಾಗಿತ್ವದಲ್ಲಿ ಅಂತಾರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆ

25/02/2022, 22:35

ಬಂಟ್ವಾಳ(reporterkarnataka.com):
ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಂಗ್ಲಿಷ್, ಕನ್ನಡ  ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಬಾಗಿತ್ವದಲ್ಲಿ ಅಂತಾರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆ ಇತ್ತೀಚಿಗೆ ಜರುಗಿತು.


ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಡಾ. ಸತೀಶ್ ಗಟ್ಟಿ ಅವರು  ಮಾತೃ ಭಾಷೆ  ಉಳಿಸಲು ಮನೆಯಲ್ಲಿ ಮಕ್ಕಳೊಂದಿಗೆ ಮಾತೃ ಭಾಷೆಯಲ್ಲೇ ಮಾತನಾಡುವ  ಅವಶ್ಯಕತೆಯನ್ನು ತಿಳಿಸಿದರು. ಪ್ರೊ. ನಂದಕಿಶೋರ್ಮ ಮತ್ತು ಪ್ರಾಧ್ಯಾಪಕ ಹೈದರಾಲಿ ವಿವಿಧ ಭಾಷೆಗಳ  ಪ್ರಾಮುಖ್ಯತೆಯನ್ನು ವಿವರಿಸಿದರು. 


ವಿದ್ಯಾರ್ಥಿಗಳು ಮಾತೃ ಭಾಷೆಗಳಾದ ತುಳು, ಕನ್ನಡ, ಕೊಂಕಣಿ, ಬ್ಯಾರಿ, ಕೋಟ, ಮಲಯಾಳಂ, ಹಿಂದಿ, ಸಂಸ್ಕೃತ, ಮರಾಠಿ, ಇಂಗ್ಲಿಷ್, ಮುಂತಾದ ಭಾಷೆಗಳಲ್ಲಿ ಭಾಷಣ ಮಾಡಿದರು. ದೀಪಾ ಕಾರ್ಯಕ್ರಮ ನಿರ್ವಹಿಸಿದರು. ಧನರಾಜ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು