9:29 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಬಂಟ್ವಾಳ: ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

24/01/2022, 21:16

ಬಂಟ್ವಾಳ(reporterkarnataka.com):
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಅಮೃತ ಸಮುದಾಯ ಅಭಿವೃದ್ಧಿ ಯೋಜನೆ” ವಾರ್ಷಿಕ ವಿಶೇಷ ಶಿಬಿರವು ಬಂಟ್ವಾಳ  ಕೆಂಪುಗುಡ್ಡೆಯ ಅಂಬೇಡ್ಕರ್ ಸಮುದಾಯ ಭವನದಲ್ಲಿ ಶುಕ್ರವಾರ ಉದ್ಘಾಟನೆ ಗೊಂಡಿತು.

ಈ ಶಿಬಿರವನ್ನು ಪೊಳಲಿ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಉದ್ಘಾಟಿಸಿದರು. ಈ ಸಂಧರ್ಭ

ಮಾತನಾಡಿದ ಅವರು, ” If you want to know India, meet Swami Vivekananda” ಎನ್ನುವ ವಿವೇಕ ವಾಣಿಯ ಮೂಲಕ ಯುವಜನತೆಗೆ ಸ್ಪೂರ್ತಿ ತುಂಬಿದರು. ಆಧ್ಯಾತ್ಮಿಕತೆಯ ಬಗ್ಗೆ, ಹಾಗೇ ವೈಜ್ಞಾನಿಕವಾಗಿ ಮೌಲ್ಯಾಧಾರಿತ ನುಡಿಗಳನ್ನು ನುಡಿದರು. 

ಅಧ್ಯಕ್ಷತೆಯನ್ನು ಡಾ.ಗಿರೀಶ್ ಭಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರವಿಶಂಕರ್ ಬಡಾಜೆಗುತ್ತು ಭಾಗವಹಿಸಿದ್ದರು. ರಾ.ಸೇ.ಯೋಜನಾಧಿಕಾರಿ ಹೈದರಾಲಿ  ಪ್ರಾಸ್ತವಿಕ ನುಡಿಗಳನ್ನಾಡಿದರು.

ಪ್ರಸಾದ್ ಕುಮಾರ್ ರೈ, ಡಾ. ಶೇಷಪ್ಪ ಕೆ.,ರವಿ ಹಿತನುಡಿಗಳನ್ನಾಡಿದರು. ಈ ಕಾರ್ಯಕ್ರಮವನ್ನು ಚಂದ್ರಪ್ರಭಾ ನಿರೂಪಿಸಿದರು. ಅಶ್ವಿತಾ, ಇಬ್ರಾಹಿಂ ಖಲೀಲ್,  ನಿಶಾಂತ್ ಸ್ವಾಗತಿಸಿದರು. ಜ್ಞಾನೇಶ್ ಕಾರಂತ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು