1:52 AM Friday9 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಬಂಟ್ವಾಳ ಪ್ರಜಾಧ್ವನಿ ಯಾತ್ರೆ: ಪಣೋಲಿಬೈಲ್ ದೈವಸ್ಥಾನಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ; ವಿಶೇಷ ಪ್ರಾರ್ಥನೆ ಸಲ್ಲಿಕೆ

21/03/2023, 13:10

ಬಂಟ್ವಾಳ(reporterkarnataka.com): ಬಂಟ್ವಾಳ ಪ್ರಜಾಧ್ವನಿ ಯಾತ್ರೆಯ 10ನೇ ದಿನ
ಸಜೀಪಮುನ್ನೂರು, ಅಮ್ಟೂರು, ಸಜಿಪಮೂಡ ಗ್ರಾಮ ವ್ಯಾಪ್ತಿಯಲ್ಲಿ ಸಂಚರಿಸುವ ಸಂದರ್ಭದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಹಾಗೂ ಕಾಂಗ್ರೆಸ್ ನಿಯೋಗ ಶ್ರೀ ಕ್ಷೇತ್ರ ಪಣೋಲಿಬೈಲ್ ದೈವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಸ್ವೀಕರಿಸಿದದರು.

ಈ ಸಂದರ್ಭದಲ್ಲಿ ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಲೋಲಾಕ್ಷ ಶೆಟ್ಟಿ, ರಮೇಶ್ ಪಣೋಲಿಬೈಲ್, ಸುರೇಶ್ ಜೋರ, ಜಯಂತಿ ವಿ. ಪೂಜಾರಿ ಮೊದಲದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು