10:42 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬಂಟ್ವಾಳ ಎಸ್ ವಿಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ: ಕಾಲೇಜು ಸಂಚಾಲಕ , ಶಿಕ್ಷಕರ ರಾಜೀನಾಮೆಗೆ ಆಗ್ರಹ

20/05/2022, 22:32

ಬಂಟ್ವಾಳ(reporterkarnataka.com):
ಬಂಟ್ವಾಳ ತಾಲೂಕಿನ ಪ್ರತಿಷ್ಠಿತ ಎಸ್ ವಿ ಎಸ್ ಕಾಲೇಜು ಈಗ ಅವ್ಯವಸ್ಥೆ ಹಾಗೂ ಗೊಂದಲದ ತಾಣವಾಗಿದ್ದು , ಆಡಳಿತ ಮಂಡಳಿಯ ವಿರುದ್ಧ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಪ್ರಕಾಶ್ ಶೆಣೈ ವಿರುದ್ಧ ಮಹಿಳಾ ದೌರ್ಜನ್ಯದ ಪ್ರಕರಣ ದಾಖಲಾಗಿದ್ದು , ಇತ್ತಿಚೆಗೆ ಅವರ ಬಂಧನ ಕೂಡ ಆಗಿತ್ತು. ಜಾಮೀನಿನಲ್ಲಿ ಬಿಡುಗಡೆಯಾಗಿರುವ ಸಂಚಾಲಕರು ಕಾಲೇಜಿನ ಅವ್ಯವಸ್ಥೆಯನ್ನು ಪ್ರಶ್ನಿಸಿದ ವಿದ್ಯಾರ್ಥಿಗಳ ಮೇಲೆ ಪ್ರಾಂಶುಪಾಲರನ್ನು ಮುಂದಿಟ್ಟು ವಿದ್ಯಾರ್ಥಿಗಳಿಗೆ ಕಿರುಕಿಳ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.


ಎಫ್.ಐ.ಆರ್ ದಾಖಲಾಗಿರುವ ಕಾಲೇಜು ಸಂಚಾಲಕರ ಪ್ರಕಾಶ್  ಶೆಣೈ ತಕ್ಷಣ ರಾಜೀನಾಮೆ ನೀಡಬೇಕು ಹಾಗೂ ಎಫ್.ಐ.ಆರ್.ದಾಖಲಾಗಿರುವ ಇಬ್ಬರು ಶಿಕ್ಷಕರನ್ನು ತಕ್ಷಣ ವಜಾ ಮಾಡುವಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಶೈಕ್ಷಣಿಕ ವ್ಯವಸ್ಥೆಗಳ ಕೊರತೆ‌ ವಿರೋಧಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು