9:55 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಬಂಟ್ವಾಳ ಫೈ ಓವರ್ ಅಡಿಯಲ್ಲಿ ಅನಾಥ ಕಾರು ಪತ್ತೆ: ‘ಸ್ಯಾಂಟ್ರೋ ರವಿ’ಗೆ ಸೇರಿದ್ದು ಎಂಬ ಶಂಕೆ

19/01/2023, 14:31

ಬಂಟ್ವಾಳ :reporterkarnataka.com: ಕಳೆದ ಕೆಲವು ದಿನಗಳಿಂದ ಟೊಯೋಟಾ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿಸಿರೋಡಿನಲ್ಲಿ ಅನಾಥವಾಗಿದ್ದು, ಸಾರ್ವಜನಿಕ ವಲಯದಲ್ಲಿ ಈ ಕಾರಿನ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದೆ.

ಬಿ ಸಿ ರೋಡಿನ ಭಾರತ್ ಸ್ಟೋರ್ ಮುಂಭಾಗದಲ್ಲಿ ಫೈ ಓವರ್ ನ ಅಡಿಭಾಗದಲ್ಲಿ ಕೆ ಎಲ್ ದಾಖಲೆಯ ವಾಹನ ಅನಾಥ ರೀತಿಯಲ್ಲಿ ನಿಂತುಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಇದು ಇತ್ತೀಚಿಗೆ ಬಾರೀ ಸುದ್ದಿಯಾಗಿತ್ತು.

ಅಲ್ಲದೆ ಇದು ಸ್ಯಾಂಟ್ರೋ ರವಿ ಅವರಿಗೆ ಸೇರಿದ ಕಾರು ಎಂಬ ವದಂತಿ ಹರಡಿದೆ. ಅಸಲಿಗೆ ಇದು ಕೇರಳ ಮೂಲದ ಸಬೀಬ್ ಅಶ್ರಫ್ ಎಂಬವರ ಹೆಸರಿನಲ್ಲಿ ದಾಖಲೆಗಳಿವೆ.

ಕೆ.ಎಲ್.14 ವೈ.8999 ನಂ.ಕಾರು ಕೇರಳ ಸರಕಾರದ ಆರ್.ಟಿ.ಒ.ಯಲ್ಲಿ ಬ್ಲ್ಯಾಕ್ ಲಿಸ್ಟ್ ಗೆ ಸೇರಿದೆ.

ನಿಲ್ಲಿಸಲಾಗಿದ್ದ ಕಾರಿನ ಒಳ ಭಾಗದಲ್ಲಿ ಚೀಟಿ ಒಂದನ್ನು ಇಟ್ಟಿದ್ದು, ಸಮೀರ್ ಎಂಬ ಹೆಸರಿನ ಮುಂದೆ 9995333448 Dow ಬರೆಯಲಾಗಿದೆ.

ಒನ್ನಿ ವ್ಯಾಟ್ಸಪ್ ಕಾಲ್ ಎಂದು ಬರೆದಿದ್ದಾರೆ. ಸ್ಥಳೀಯ ಅಂಗಡಿ ಮಾಲಕರಿಗೆ ಈ ಕಾರಿನ ಬಗ್ಗೆ ಸಾಕಷ್ಟು ಸಂದೇಹಗಳು ಮೂಡಿದ್ದು, ಸ್ಯಾಂಟ್ರೋ ರವಿ ಇಲ್ಲಿ ಕಾರು ಇಟ್ಟು ಪರಾರಿಯಾಗಿದ್ದಾನೆ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

ಪೊಲೀಸರು ಈಗಾಗಲೇ ಕಾರನ್ನು ಪರಿಶೀಲನೆ ಮಾಡಿದ್ದು ತನಿಖೆ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು