7:58 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಬಂಟ್ವಾಳ: ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮ

21/03/2022, 06:40

ಬಂಟ್ವಾಳ(reporterkarnataka.com):
ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಸ್ವಾತಂತ್ರ್ಯಅಮೃತ ಮಹೋತ್ಸವ ಸಮಿತಿ,ಎನ್ ಎಸ್ ಎಸ್ , ರೇಂಜರ್ ರೊವರ್ಸ್, ಸಮಾಜ ಶಾಸ್ತ್ರ ಸಂಘದ ಮತ್ತು  ಯುವ ಸ್ಪಂದನದ ಸಹಯೊಗದೊಂದಿಗೆ ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ಯುವ ಪ್ರವರ್ತಕರಾದ ಅಲ್ಲಾಭಕ್ಶ ಭಾಗವಹಿಸಿದ್ದರು.
ಡಾ. ಅಪರ್ಣಾ ಅಳ್ವ ಜೀವನ ಕೌಶಲ್ಯದ ನಿರ್ವಹಣೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯ ಕ್ರಮದಲ್ಲಿ ಪ್ರಾಂಶುಪಾಲರು ಡಾ. ಸತೀಶ್,  ಐಕ್ಯು ಎ ಸಿ ಸಂಚಾಲಕ ಪ್ರೊ. ನಂದಕಿಶೊರ್ , ಪ್ರೊ . ಬಾಲಸುಬ್ರಹ್ಮಣ್ಯ , ಪ್ರೊ. ವೈಶಾಲಿ ಉಪಸ್ಥಿತರಿದ್ದರು. ಪ್ರೊ. ಹೈದರಾಲಿ ಜೀವನ ಶೈಲಿಯಲ್ಲಿ ಕೌಶಲ್ಯದ ನಿರ್ವಹಣೆ ಬಗ್ಗೆ ತಿಳಿಸಿದರು. ಡಾ ಅಪರ್ಣಾ ಆಳ್ವ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು