2:16 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಬಂಟ್ವಾಳ: ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮ

21/03/2022, 06:40

ಬಂಟ್ವಾಳ(reporterkarnataka.com):
ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಸ್ವಾತಂತ್ರ್ಯಅಮೃತ ಮಹೋತ್ಸವ ಸಮಿತಿ,ಎನ್ ಎಸ್ ಎಸ್ , ರೇಂಜರ್ ರೊವರ್ಸ್, ಸಮಾಜ ಶಾಸ್ತ್ರ ಸಂಘದ ಮತ್ತು  ಯುವ ಸ್ಪಂದನದ ಸಹಯೊಗದೊಂದಿಗೆ ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ಯುವ ಪ್ರವರ್ತಕರಾದ ಅಲ್ಲಾಭಕ್ಶ ಭಾಗವಹಿಸಿದ್ದರು.
ಡಾ. ಅಪರ್ಣಾ ಅಳ್ವ ಜೀವನ ಕೌಶಲ್ಯದ ನಿರ್ವಹಣೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯ ಕ್ರಮದಲ್ಲಿ ಪ್ರಾಂಶುಪಾಲರು ಡಾ. ಸತೀಶ್,  ಐಕ್ಯು ಎ ಸಿ ಸಂಚಾಲಕ ಪ್ರೊ. ನಂದಕಿಶೊರ್ , ಪ್ರೊ . ಬಾಲಸುಬ್ರಹ್ಮಣ್ಯ , ಪ್ರೊ. ವೈಶಾಲಿ ಉಪಸ್ಥಿತರಿದ್ದರು. ಪ್ರೊ. ಹೈದರಾಲಿ ಜೀವನ ಶೈಲಿಯಲ್ಲಿ ಕೌಶಲ್ಯದ ನಿರ್ವಹಣೆ ಬಗ್ಗೆ ತಿಳಿಸಿದರು. ಡಾ ಅಪರ್ಣಾ ಆಳ್ವ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು