8:27 PM Wednesday3 - June 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್: ಸ್ಪೀಕರ್ ಸ್ಥಾನದಿಂದ ಮತ್ತೆ ಸಕ್ರೀಯ ರಾಜಕೀಯಕ್ಕೆ; ಡಿಕೆಶಿ ಸಂಪುಟದಲ್ಲಿ ಸಚಿವ… ಡಿ.ಕೆ. ಶಿವಕುಮಾರ್ ರಾಜ್ಯಭಾರ ಶುರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ? ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ…

ಇತ್ತೀಚಿನ ಸುದ್ದಿ

ಬಂಟ್ವಾಳ: ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮ

21/03/2022, 06:40

ಬಂಟ್ವಾಳ(reporterkarnataka.com):
ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಸ್ವಾತಂತ್ರ್ಯಅಮೃತ ಮಹೋತ್ಸವ ಸಮಿತಿ,ಎನ್ ಎಸ್ ಎಸ್ , ರೇಂಜರ್ ರೊವರ್ಸ್, ಸಮಾಜ ಶಾಸ್ತ್ರ ಸಂಘದ ಮತ್ತು  ಯುವ ಸ್ಪಂದನದ ಸಹಯೊಗದೊಂದಿಗೆ ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ಯುವ ಪ್ರವರ್ತಕರಾದ ಅಲ್ಲಾಭಕ್ಶ ಭಾಗವಹಿಸಿದ್ದರು.
ಡಾ. ಅಪರ್ಣಾ ಅಳ್ವ ಜೀವನ ಕೌಶಲ್ಯದ ನಿರ್ವಹಣೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯ ಕ್ರಮದಲ್ಲಿ ಪ್ರಾಂಶುಪಾಲರು ಡಾ. ಸತೀಶ್,  ಐಕ್ಯು ಎ ಸಿ ಸಂಚಾಲಕ ಪ್ರೊ. ನಂದಕಿಶೊರ್ , ಪ್ರೊ . ಬಾಲಸುಬ್ರಹ್ಮಣ್ಯ , ಪ್ರೊ. ವೈಶಾಲಿ ಉಪಸ್ಥಿತರಿದ್ದರು. ಪ್ರೊ. ಹೈದರಾಲಿ ಜೀವನ ಶೈಲಿಯಲ್ಲಿ ಕೌಶಲ್ಯದ ನಿರ್ವಹಣೆ ಬಗ್ಗೆ ತಿಳಿಸಿದರು. ಡಾ ಅಪರ್ಣಾ ಆಳ್ವ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು