12:24 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಬಂಟ್ವಾಳ: ಮಳೆಹಾನಿ, ಪ್ರಾಕೃತಿಕ ವಿಕೋಪ, ಪ್ರವಾಹಪೀಡಿತ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ

05/08/2024, 10:50

ಬಂಟ್ವಾಳ(reporterkarnataka.com): ಬಂಟ್ವಾಳ ತಾಲೂಕಿನ ನಾವೂರು, ದೇವಸ್ಯಪಡೂರು, ಸರಪಾಡಿ ಗ್ರಾಮದಲ್ಲಿ ಮಳೆಹಾನಿ, ಪ್ರಾಕೃತಿಕ ವಿಕೋಪ, ಪ್ರವಾಹಪೀಡಿತ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಅಲ್ಲಿಪಾದೆ ಚರ್ಚ್ ಧರ್ಮಗುರುಗಳಾದ ಫಾ.ರೋಬರ್ಟ್ ಡಿಸೋಜ, ಚರ್ಚ್ ಉಪಾಧ್ಯಕ್ಷರಾದ. ನವೀನ್ ಮೊರಾಸ್, ಸರಪಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ವಿನ್ಸೆಂಟ್ ಪಿಂಟೋ, ಬಾಲಕೃಷ್ಣ ಪೂಜಾರಿ, ನಾವೂರು ಗ್ರಾಮ ಪಂಚಾಯಿತಿ ಸದಸ್ಯರಾದ ಲವೀನಾ ಮೊರಾಸ್, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷರಾದ ಜಯಂತಿ ವಿ. ಪೂಜಾರಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಆರ್. ಅಂಚನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಪದ್ಮಶೇಖರ್ ಜೈನ್, ನಾವೂರು ಗ್ರಾಮ ಪಂಚಾಯಿತಿ ಸದಸ್ಯರಾದ ಫಾರೂಕ್, ಯೋಗೀಶ್, ಎಸ್‌ಟಿ ಘಟಕ ಅಧ್ಯಕ್ಷರಾದ ಚಂದ್ರಹಾಸ ನಾಯ್ಕ್ ಬಲಯೂರು, ಸುರೇಶ್ ಶೆಟ್ಟಿ ಹಾಲಾಡಿ, ಮಿಥುನ್ ಸ್ವೀಕೆರಾ, ಸತೀಶ್ ಪೂಜಾರಿ ಕುದಿಂಜ ಹಾಗೂ ಸ್ಥಳೀಯ ನಾಯಕರು, ಪಕ್ಷದ ಕಾರ್ಯಕರ್ತ ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು