12:11 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಬಂಟ್ವಾಳ ಪುರಸಭೆ: ಕಾಂಗ್ರೆಸ್ ನ ವಾಸು ಪೂಜಾರಿ ಅಧ್ಯಕ್ಷ, ಎಸ್ಡಿಪಿಐಯ ಮೋನಿಸ್‌‌ ಆಲಿ ಉಪಾಧ್ಯಕ್ಷ

22/08/2024, 23:38

ಬಂಟ್ವಾಳ(reporterkarnataka.com): ಬಂಟ್ವಾಳ ಪುರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ವಾಸು ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಎಸ್ಡಿಪಿಐ ಪಕ್ಷದ ಮೋನಿಸ್‌‌ ಆಲಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಮತ್ತು ಎಸ್ಡಿಪಿಐ ಪಕ್ಷ ಮೈತ್ರಿ ಮಾಡಿಕೊಂಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.
ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸದಸ್ಯ ಎ.ಗೋವಿಂದ ಪ್ರಭು ಹಾಗೂ ಉಪಾಧ್ಯಕ್ಷ ‌ಸ್ಥಾನಕ್ಕೆ ಹರಿಪ್ರಸಾದ್ ಭಂಡಾರಿಬೆಟ್ಟು‌ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್- ಎಸ್ಡಿಪಿಐ ಮೈತ್ರಿಕೂಟಕ್ಕೆ‌15 ಮತಗಳು, ಬಿಜೆಪಿಗೆ ಶಾಸಕ, ಸಂಸದ ಮತ ಸೇರಿ‌13 ಮತಗಳು ಲಭಿಸಿದ್ದವು.
ನೂತನ ಅಧ್ಯಕ್ಷರು ಮಾತನಾಡಿ ಮೂಲಭೂತ ಸೌಕರ್ಯವನ್ನು ಒದಗಿಸುವ ನಿಟ್ಟಿನಲ್ಲಿ ಆಡಳಿತವನ್ನು ನಡೆಸುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು