3:15 AM Saturday17 - May 2025
ಬ್ರೇಕಿಂಗ್ ನ್ಯೂಸ್
ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ರೈಲ್ವೆ ಸಚಿವ ವಿ. ಸೋಮಣ್ಣಗೆ… Bangalore | ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ: ಮುಖ್ಯಮಂತ್ರಿ… ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ… Davanagere | ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದುರ್ಬಲ ಗ್ರಾಪಂಗಳ ದತ್ತು ಪಡೆದು ಸಮಗ್ರ ಅಭಿವೃದ್ಧಿಪಡಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ… ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕಿನಲ್ಲಿ ಗುರುವಾರ ಕಟ್ಟುನಿಟ್ಟಿನ ಕ್ರಮ

06/05/2021, 17:17

ಮಂಗಳೂರು(reporterkarnatakanews) ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು ಸೋಂಕಿನ ನಿಯಂತ್ರಣಕ್ಕಾಗಿ ಬಂಟ್ವಾಳ ತಾಲೂಕಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಠಿಣ ರೂಲ್ಸ್ ಜಾರಿಗೊಳಿಸಿ ಅನಗತ್ಯವಾಗಿ ತಿರುಗಾಡುತ್ತಿರುವ, ಮಾಸ್ಕ್ ದ್ಧರಿಸದವರ ವಿರುದ್ದ ದಂಡ ಹಾಕಿ ಜನರಿಗೆ ಬಿಸಿ ಮುಟ್ಟಿಸಿದ್ದಲ್ಲದೆ ವಾಹನಗಳನ್ನು ಮುಟ್ಟುಗೋಲು ಹಾಕಲಾಯಿತು.

ಕೆಲವರು ಮನೆಗೆ ಅಲ್ಲಿಗೆ ಇಲ್ಲಿಗೆ ಅಂದುಕೊಂಡು ಅನಗತ್ಯ ತಿರುಗಾಟ ನಡೆಸುತ್ತಿದ್ದಾರೆ. ಕೊರೋನಾ ಹಾವಳಿ ಹೆಚುತ್ತಿದ್ದು, ಸಾವಿನ ಸಂಖ್ಯೆಯೂ ದಿನೇ ದಿನೇ ಹೆಚ್ಚಾಗುತ್ತಿದ್ದರೂ, ಜನರಿಗೆ ಮಾತ್ರ ಬುದ್ಧಿ ಬಂದಂತ್ತಿಲ್ಲ. ಡಿವೈ ಎಸ್ಪಿ ಗಸ್ತು ತಿರುಗುತ್ತಿದ್ದು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಬಂಟ್ವಾಳ ಡಿವೈಎಸ್‌ಪಿ ವೆಲಂಟೈನ್ ಡಿಸೋಜಾ ಪ್ರತಿಕ್ರಿಯಿಸಿ ಅನಗತ್ಯ ಓಡಾಟದಿಂದ ಕೊರೋನಾ ಹರಡುವ ಸಾಧ್ಯತೆ ಹೆಚ್ಚು. ಬಂಟ್ವಾಳ ತಾಲೂಕಿನಾದ್ಯಂತ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ. ಕಟ್ಟು ನಿಟ್ಟಿನ ಕ್ರಮಗಳ್ಳನ್ನು ಕೈಗೊಳ್ಳಲಾಗಿದೆ. ಅನಗತ್ಯವಾಗಿ ಓಡಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು