12:16 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕಿನಲ್ಲಿ ಗುರುವಾರ ಕಟ್ಟುನಿಟ್ಟಿನ ಕ್ರಮ

06/05/2021, 17:17

ಮಂಗಳೂರು(reporterkarnatakanews) ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು ಸೋಂಕಿನ ನಿಯಂತ್ರಣಕ್ಕಾಗಿ ಬಂಟ್ವಾಳ ತಾಲೂಕಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಠಿಣ ರೂಲ್ಸ್ ಜಾರಿಗೊಳಿಸಿ ಅನಗತ್ಯವಾಗಿ ತಿರುಗಾಡುತ್ತಿರುವ, ಮಾಸ್ಕ್ ದ್ಧರಿಸದವರ ವಿರುದ್ದ ದಂಡ ಹಾಕಿ ಜನರಿಗೆ ಬಿಸಿ ಮುಟ್ಟಿಸಿದ್ದಲ್ಲದೆ ವಾಹನಗಳನ್ನು ಮುಟ್ಟುಗೋಲು ಹಾಕಲಾಯಿತು.

ಕೆಲವರು ಮನೆಗೆ ಅಲ್ಲಿಗೆ ಇಲ್ಲಿಗೆ ಅಂದುಕೊಂಡು ಅನಗತ್ಯ ತಿರುಗಾಟ ನಡೆಸುತ್ತಿದ್ದಾರೆ. ಕೊರೋನಾ ಹಾವಳಿ ಹೆಚುತ್ತಿದ್ದು, ಸಾವಿನ ಸಂಖ್ಯೆಯೂ ದಿನೇ ದಿನೇ ಹೆಚ್ಚಾಗುತ್ತಿದ್ದರೂ, ಜನರಿಗೆ ಮಾತ್ರ ಬುದ್ಧಿ ಬಂದಂತ್ತಿಲ್ಲ. ಡಿವೈ ಎಸ್ಪಿ ಗಸ್ತು ತಿರುಗುತ್ತಿದ್ದು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಬಂಟ್ವಾಳ ಡಿವೈಎಸ್‌ಪಿ ವೆಲಂಟೈನ್ ಡಿಸೋಜಾ ಪ್ರತಿಕ್ರಿಯಿಸಿ ಅನಗತ್ಯ ಓಡಾಟದಿಂದ ಕೊರೋನಾ ಹರಡುವ ಸಾಧ್ಯತೆ ಹೆಚ್ಚು. ಬಂಟ್ವಾಳ ತಾಲೂಕಿನಾದ್ಯಂತ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ. ಕಟ್ಟು ನಿಟ್ಟಿನ ಕ್ರಮಗಳ್ಳನ್ನು ಕೈಗೊಳ್ಳಲಾಗಿದೆ. ಅನಗತ್ಯವಾಗಿ ಓಡಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು