9:31 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕಿನಲ್ಲಿ ಗುರುವಾರ ಕಟ್ಟುನಿಟ್ಟಿನ ಕ್ರಮ

06/05/2021, 17:17

ಮಂಗಳೂರು(reporterkarnatakanews) ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು ಸೋಂಕಿನ ನಿಯಂತ್ರಣಕ್ಕಾಗಿ ಬಂಟ್ವಾಳ ತಾಲೂಕಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಠಿಣ ರೂಲ್ಸ್ ಜಾರಿಗೊಳಿಸಿ ಅನಗತ್ಯವಾಗಿ ತಿರುಗಾಡುತ್ತಿರುವ, ಮಾಸ್ಕ್ ದ್ಧರಿಸದವರ ವಿರುದ್ದ ದಂಡ ಹಾಕಿ ಜನರಿಗೆ ಬಿಸಿ ಮುಟ್ಟಿಸಿದ್ದಲ್ಲದೆ ವಾಹನಗಳನ್ನು ಮುಟ್ಟುಗೋಲು ಹಾಕಲಾಯಿತು.

ಕೆಲವರು ಮನೆಗೆ ಅಲ್ಲಿಗೆ ಇಲ್ಲಿಗೆ ಅಂದುಕೊಂಡು ಅನಗತ್ಯ ತಿರುಗಾಟ ನಡೆಸುತ್ತಿದ್ದಾರೆ. ಕೊರೋನಾ ಹಾವಳಿ ಹೆಚುತ್ತಿದ್ದು, ಸಾವಿನ ಸಂಖ್ಯೆಯೂ ದಿನೇ ದಿನೇ ಹೆಚ್ಚಾಗುತ್ತಿದ್ದರೂ, ಜನರಿಗೆ ಮಾತ್ರ ಬುದ್ಧಿ ಬಂದಂತ್ತಿಲ್ಲ. ಡಿವೈ ಎಸ್ಪಿ ಗಸ್ತು ತಿರುಗುತ್ತಿದ್ದು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಬಂಟ್ವಾಳ ಡಿವೈಎಸ್‌ಪಿ ವೆಲಂಟೈನ್ ಡಿಸೋಜಾ ಪ್ರತಿಕ್ರಿಯಿಸಿ ಅನಗತ್ಯ ಓಡಾಟದಿಂದ ಕೊರೋನಾ ಹರಡುವ ಸಾಧ್ಯತೆ ಹೆಚ್ಚು. ಬಂಟ್ವಾಳ ತಾಲೂಕಿನಾದ್ಯಂತ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ. ಕಟ್ಟು ನಿಟ್ಟಿನ ಕ್ರಮಗಳ್ಳನ್ನು ಕೈಗೊಳ್ಳಲಾಗಿದೆ. ಅನಗತ್ಯವಾಗಿ ಓಡಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು