7:12 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

ಬಂಟ್ವಾಳ: ತೆರೆದ ಬಾವಿಗೆ ಬಿದ್ದ ದನ; ಅಗ್ನಿ ಶಾಮಕ ದಳದಿಂದ ರಕ್ಷಣೆ

26/11/2022, 08:38

ಬಂಟ್ವಾಳ(reporterkarnataka.com: ಬಂಟ್ವಾಳ ತಾಲ್ಲೂಕು ಕಾವಳ ಮುಡೂರು ಗ್ರಾಮದ ಬರ್ಕಟ ಎಂಬಲ್ಲಿ ನವಾಜ್ ಎಂಬವರ ಮನೆಯ ಅಂಗಳದ ತೆರೆದ ಬಾವಿಗೆ ದನ ಒಂದು ಬಿದ್ದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳ ನೆರವಿನಿಂದ ಅದನ್ನು ರಕ್ಷಿಸಲಾಗಿದೆ.

ಬಂಟ್ವಾಳ ಅಗ್ನಿ ಶಾಮಕ ಠಾಣೆ ಸಿಬ್ಬಂದಿಗಳು ತುರ್ತಾಗಿ ಸ್ಥಳಕ್ಕಾಗಮಿಸಿ ದನವನ್ನು ಪ್ರಾಣಾಪಾಯದಿಂದ ರಕ್ಷಿಸುವಲ್ಲಿ ಸಫಲರಾಗಿದ್ದಾರೆ.
ಅಗ್ನಿಶಾಮಕ ದಳದ ಪುರುಷೋತ್ತಮ ಅವರು ಬಾವಿಗಿಳಿದು ದನವನ್ನು ಮೇಲಕೆತ್ತಲು ಸಹಕರಿಸಿದರು.ಈ ಕಾರ್ಯಾಚರಣೆಯಲ್ಲಿ ಬಂಟ್ವಾಳ ಠಾಣೆಯ ಠಾಣಾಧಿಕಾರಿ ಯು.ರವೀಂದ್ರ, ಚಾಲಕ ನಂದಪ್ಪ , ಎಸ್. ಕ್ರಷ್ಣಪ್ಪ, ಕೆ. ಸುರೆಂದ್ರ ,ರುಕ್ಮಯ್ಯ ಅಮೀನ್ ,ಗ್ರಹರಕ್ಷಕ ಸಿಬ್ಬಂದಿ ಜಯಗಣೇಶ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು