12:43 AM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಬಂಟ್ವಾಳ: ತೆರೆದ ಬಾವಿಗೆ ಬಿದ್ದ ದನ; ಅಗ್ನಿ ಶಾಮಕ ದಳದಿಂದ ರಕ್ಷಣೆ

26/11/2022, 08:38

ಬಂಟ್ವಾಳ(reporterkarnataka.com: ಬಂಟ್ವಾಳ ತಾಲ್ಲೂಕು ಕಾವಳ ಮುಡೂರು ಗ್ರಾಮದ ಬರ್ಕಟ ಎಂಬಲ್ಲಿ ನವಾಜ್ ಎಂಬವರ ಮನೆಯ ಅಂಗಳದ ತೆರೆದ ಬಾವಿಗೆ ದನ ಒಂದು ಬಿದ್ದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳ ನೆರವಿನಿಂದ ಅದನ್ನು ರಕ್ಷಿಸಲಾಗಿದೆ.

ಬಂಟ್ವಾಳ ಅಗ್ನಿ ಶಾಮಕ ಠಾಣೆ ಸಿಬ್ಬಂದಿಗಳು ತುರ್ತಾಗಿ ಸ್ಥಳಕ್ಕಾಗಮಿಸಿ ದನವನ್ನು ಪ್ರಾಣಾಪಾಯದಿಂದ ರಕ್ಷಿಸುವಲ್ಲಿ ಸಫಲರಾಗಿದ್ದಾರೆ.
ಅಗ್ನಿಶಾಮಕ ದಳದ ಪುರುಷೋತ್ತಮ ಅವರು ಬಾವಿಗಿಳಿದು ದನವನ್ನು ಮೇಲಕೆತ್ತಲು ಸಹಕರಿಸಿದರು.ಈ ಕಾರ್ಯಾಚರಣೆಯಲ್ಲಿ ಬಂಟ್ವಾಳ ಠಾಣೆಯ ಠಾಣಾಧಿಕಾರಿ ಯು.ರವೀಂದ್ರ, ಚಾಲಕ ನಂದಪ್ಪ , ಎಸ್. ಕ್ರಷ್ಣಪ್ಪ, ಕೆ. ಸುರೆಂದ್ರ ,ರುಕ್ಮಯ್ಯ ಅಮೀನ್ ,ಗ್ರಹರಕ್ಷಕ ಸಿಬ್ಬಂದಿ ಜಯಗಣೇಶ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು