3:22 PM Friday27 - February 2026
ಬ್ರೇಕಿಂಗ್ ನ್ಯೂಸ್
ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು…

ಇತ್ತೀಚಿನ ಸುದ್ದಿ

ಬಂಟ್ವಾಳದ ಮೊಡಂಕಾಪು ಕಾರ್ಮೆಲ್ ಕಾಲೇಜಿನಿಂದ ಸ್ವಚ್ಛತಾ ಅಭಿಯಾನ

27/03/2023, 14:38

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಸಿಓಡಿಪಿ ಮಂಗಳೂರು, ಸಿಇಐ ಹಾಗೂ ಸ್ವಸಹಾಯ ಸಂಘಗಳ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮೊಡಂಕಾಪು ಪರಿಸರದಲ್ಲಿ ಶನಿವಾರ ಜರುಗಿತು.


ಸ್ವಚ್ಛತಾ ಕಾರ್ಯಕ್ರಮದಲ್ಲಿ ಕಾರ್ಮೆಲ್ ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಲತಾ ಫೆರ್ನಾಂಡಿಸ್ ಎ. ಸಿ‌.,ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು,ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಕೀರ್ತನ್, 25 ರಾಷ್ಟ್ರೀಯ ಯೋಜನಾ ಸ್ವಯಂಸೇವಕರು ಪಾಲ್ಗೊಂಡ್ಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು