1:08 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬರ ಪರಿಸ್ಥಿತಿ: ಬೆಳೆ ಪರಿಹಾರ ಘೋಷಣೆ; ಸಹಾಯವಾಣಿ ಸಂಪರ್ಕಿಸಲು ಕೋರಿಕೆ

19/05/2024, 10:44

ಮಂಗಳೂರು(reporterkarnataka.com): 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿಯ ಹಿನ್ನಲೆಯಲ್ಲಿ ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳನ್ವಯ ಬೆಳೆಹಾನಿ ಪರಿಹಾರವಾಗಿ ಅರ್ಹತೆಗೆ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಟ ರೂ.2000/ ವರೆಗೆ ಪರಿಹಾರ ಪಾವತಿಸಲು ಸರ್ಕಾರ ಆದೇಶಿಸಿದೆ.
ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇಲೆ ಫ್ರೂಟ್ಸ್ ಐಡಿ ಹೊಂದಿರುವ, ಪಹಣೆ ಜೋಡಣೆಯಾಗಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ ಹಂತವಾಗಿ ಪರಿಹಾರ ಪಾವತಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ.
ಬೆಳೆಹಾನಿ ಪರಿಹಾರ ಪಾವತಿಗೆ ಸಹಾಯವಾಣಿ:
ಜಿಲ್ಲಾಧಿಕಾರಿಗಳ ಕಚೇರಿ, ದೂ.ಸಂಖ್ಯೆ: 0824-2442590, 1077, ಮಂಗಳೂರು ಉಪವಿಭಾಗಾಧಿಕಾರಿಗಳ ಕಚೇರಿ ದೂ.ಸಂಖ್ಯೆ 0824-2220569, ಮಂಗಳೂರು ತಾಲ್ಲೂಕು ಕಚೇರಿ ದೂ.ಸಂಖ್ಯೆ: 0824-2220587, ಮೂಡಬಿದ್ರೆ ತಾಲ್ಲೂಕು ಕಚೇರಿ ದೂ.ಸಂಖ್ಯೆ: 08258-238100 ಅನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು