8:39 PM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಭರಮಖೋಡಿ: ಆಶ್ರಮ ಉದ್ಘಾಟನೆ, ಸುಕನ್ಯಾ ಮಹಿಳಾ ರಾಷ್ಟ್ರೀಯ ಪ್ರಶಸ್ತಿ ಜೂನ್ 19 ರಂದು ಪ್ರದಾನ

18/04/2022, 17:58

ಬೆಳಗಾವಿ(reporterkarnataka.com):
ಸಾಧನೆಗೆ ಸ್ಫೂರ್ತಿ, ಬದುಕಿಗೆ ದಾರಿ, ಕುಟುಂಬದ ಶಕ್ತಿ, ಎಲ್ಲರ ಬದುಕಿನಲ್ಲೂ ಪ್ರಮುಖ ಸ್ಥಾನ ಪಡೆದವಳು ಈ ಮಹಾತಾಯಿ ಸ್ತ್ರೀ. ಮಹಿಳೆ ಇಲ್ಲದೆ ಬದುಕೇ ಇಲ್ಲ. ಮತ್ತೊಂದು ಜೀವಕ್ಕೆ ಉಸಿರು ನೀಡುವ ಶಕ್ತಿ ಇರುವುದು ಮಹಿಳೆಗೆ ಮಾತ್ರ. ಸಹೋದರಿಯ ಪ್ರೀತಿ ಬಣ್ಣಿಸಲಸಾಧ್ಯ. ಪ್ರತಿಯೊಬ್ಬರ ಬಾಳಿಗೂ ಮಹಿಳೆ ದೇವರ ಸ್ವರೂಪ. ನನ್ನ ಬದುಕಿಗೆ ಸ್ಫೂರ್ತಿಯಾದತಾಯಿ. ತಾಯಿಯ ಹೆಸರಲ್ಲೊಂದು ಪ್ರಶಸ್ತಿ, ಅದು ಜೂನ್ 19,2022 ರ ಭಾನುವಾರ ಬೆಳಗಾವಿ ಜಿಲ್ಲೆಯ
ಅಥಣಿ ತಾಲೂಕಿನ ಭರಮಖೋಡಿಯಲ್ಲಿ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು