5:09 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಭರಮಖೋಡಿ: ಆಶ್ರಮ ಉದ್ಘಾಟನೆ, ಸುಕನ್ಯಾ ಮಹಿಳಾ ರಾಷ್ಟ್ರೀಯ ಪ್ರಶಸ್ತಿ ಜೂನ್ 19 ರಂದು ಪ್ರದಾನ

18/04/2022, 17:58

ಬೆಳಗಾವಿ(reporterkarnataka.com):
ಸಾಧನೆಗೆ ಸ್ಫೂರ್ತಿ, ಬದುಕಿಗೆ ದಾರಿ, ಕುಟುಂಬದ ಶಕ್ತಿ, ಎಲ್ಲರ ಬದುಕಿನಲ್ಲೂ ಪ್ರಮುಖ ಸ್ಥಾನ ಪಡೆದವಳು ಈ ಮಹಾತಾಯಿ ಸ್ತ್ರೀ. ಮಹಿಳೆ ಇಲ್ಲದೆ ಬದುಕೇ ಇಲ್ಲ. ಮತ್ತೊಂದು ಜೀವಕ್ಕೆ ಉಸಿರು ನೀಡುವ ಶಕ್ತಿ ಇರುವುದು ಮಹಿಳೆಗೆ ಮಾತ್ರ. ಸಹೋದರಿಯ ಪ್ರೀತಿ ಬಣ್ಣಿಸಲಸಾಧ್ಯ. ಪ್ರತಿಯೊಬ್ಬರ ಬಾಳಿಗೂ ಮಹಿಳೆ ದೇವರ ಸ್ವರೂಪ. ನನ್ನ ಬದುಕಿಗೆ ಸ್ಫೂರ್ತಿಯಾದತಾಯಿ. ತಾಯಿಯ ಹೆಸರಲ್ಲೊಂದು ಪ್ರಶಸ್ತಿ, ಅದು ಜೂನ್ 19,2022 ರ ಭಾನುವಾರ ಬೆಳಗಾವಿ ಜಿಲ್ಲೆಯ
ಅಥಣಿ ತಾಲೂಕಿನ ಭರಮಖೋಡಿಯಲ್ಲಿ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು