11:28 PM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬರೋಬ್ಬರಿ 16 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಬೆಸ್ಕಾಂ ಎಂಜಿನಿಯರ್ ಗಳು

24/10/2024, 22:12

ಬೆಂಗಳೂರು(reporterkarnataka.com):ಗುತ್ತಿಗೆದಾರರೊಬ್ಬರಿಂದ ಬರೋಬ್ಬರಿ 16 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರಿನ ಅವಲಹಳ್ಳಿಯ ವಿಭಾಗದ ಬೆಸ್ಕಾಂ ಎಇಇ ರಮೇಶ್ ಬಾಬು ಹಾಗೂ ಎಇ ನಾಗೇಶ್ ಎಂಬುವರು ಬಂಧನಕ್ಕೀಡಾದ ಅಧಿಕಾರಿಗಳು ಎಂದು ತಿಳಿದು ಬಂದಿದೆ.
ಈ ಇಬ್ಬರು ಬೆಸ್ಕಾಂ ಎಂಜಿನಿಯರ್ ಗಳು ಗುತ್ತಿಗೆದಾರರೊಬ್ಬರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು.ಅದರಂತೆ ಇಂದು 16 ಲಕ್ಷ ಲಂಚದ ಹಣವನ್ನು ಪಡೆಯುತ್ತಿದ್ದಾಲೇ ಬೆಸ್ಕಾಂ ಎಇಇ ರಮೇಶ್ ಬಾಬು ಹಾಗೂ ಎಇ ನಾಗೇಶ್ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು