6:56 AM Tuesday25 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಬಸವಣ್ಣನವರು ಸರ್ವಧರ್ಮೀಯರನ್ನು ಒಂದು ಗೂಡಿಸಿದ ಶ್ರೇಷ್ಠರು: ಕಪರಟ್ಟಿ ಬಸವರಾಜ ಮಹಾಸ್ವಾಮೀಜಿ

31/07/2024, 15:10

ಸಂತೋಷ್ ಬೆಳಗಾವಿ

info.reporterkarnataka@gmail.com

ಬಸವಣ್ಣವರು 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಕಲ್ಯಾಣದ ಕ್ರಾಂತಿ ಮಾಡಿ ಸರ್ವಧರ್ಮೀಯರನ್ನು ಒಂದು ಗೂಡಿಸಿ ಒಂದೇ ಎಂಬ ತತ್ವ ಸಾರಿ ಶ್ರೇಷ್ಠ ಅನಿಸಿಕೊಂಡ್ಡವರು. ವಿಶ್ವ ಗುರು ಬಸವಣ್ಣವರು ಆಧ್ಯಾತ್ಮದ ಮಾತುಗಳು ಅಮೃತವಿದ್ದಂತೆ ಎಂದು ಕಪರಟ್ಟಿ ಬಸವರಾಜ ಮಹಾಸ್ವಾಮೀಜಿಗಳು ಹೇಳಿದರು. ಅವರು ಗ್ರಾಮದ ಪಾಂಡುರಂಗ ದೇವಸ್ಥಾನದಲ್ಲಿ ನಡೆದ ಬಸವ ಮಹಾಪೂಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾಜದಲ್ಲಿ ಎಲ್ಲ ಮಾನವ ಕುಲದ ಎಳ್ಗೆ ಬಯಸಿ ಎಲ್ಲರಿಗೂ ಸ್ಥಾನಮಾನ ದೊರೆತ್ತಿದ್ದು ಬಸವಣ್ಣವ ರಿಂದ.ಅದಿಕಾರವಿಲ್ಲದಿದ್ದರು ಬಡವ ದಿನ ದಲಿತರ ಹಿಂದುಳಿದ ವರ್ಗಗಳ ಕಲ್ಯಾಣ ಸಹಾಯ ಸಹಕಾರ ನೀಡಿ ಅವರನ್ನು ಮೇಲೆಕ್ಕೆತ್ತುವ ಕೆಲಸ ಮಾಡುವರೆ ಶ್ರೇಷ್ಠರು ಅವತಾರಿಕರಲ್ಲಿ ಜಾತಿ ಬೇಧವಿಲ್ಲ ನಿಜವಾದ ಸಾಧು ಸಂತರ ಸಂಘ ಮಾಡಿ ಜೀವನವು ಉದ್ಧಾರ ಮಾಡಿಕೊಳ್ಳಿರೆಂದು ಹೇಳಿದರು. ಸಿದ್ಧಾರೂಢ ಮಠದ ಶಿವಾನಂದ ಸ್ವಾಮೀಜಿಯವರು ಮಾತನಾಡಿ ಬಸವಣ್ಣನವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ನುಡಿದಂತೆ ನಡೆದು ಪ್ರಪಂಚ ಮಾಡಿ ಪಾರಮಾರ್ಥ ಗೆದ್ದು ಮಾನವ ಜೀವನ ಸಾರ್ಥಕ ಮಾಡಿಕೊಂಡು ಮುಕ್ತಿ ಪಡೆಯಬೇಕೆಂದು ಹೇಳಿದರು. ಈ ಸಮಯದಲ್ಲಿ ಶಂಕರಯ್ಯ ಹೀರೆಮಠ. ಬಸವನ್ನಿ ಡಬ್ಬನ್ನವರ. ಶಿವಪ್ಪ ನಿಡೋಣಿ.ದುಂಡಪ್ಪ ಬಡಿಗೇರ. ಅಡಿವೆಪ್ಪ ಪಾಲಬಾಂವಿ. ಭೀಮಪ್ಪ ಹೊಸಟ್ಟಿ.ಮಲ್ಲಿಕಾರ್ಜುನ ಸಂತಿ.ಮುರಿಗೆಪ್ಪ ಮಾಲಗಾರ.ರಮೇಶ ಲೋಕಣ್ಣವರ. ಲಕ್ಷ್ಮಣ ಬಡಿಗೇರ ಉಮೇಶ ಸಿದ್ನಾಳ. ದಿನೇಶ್ ಜುಗಳಿ.ಸೇರಿದಂತೆ ಅನೇಕರಿದ್ದು ಕಾರ್ಯಕ್ರಮವನ್ನು ಮುರಿಗೆಪ್ಪ ಮಾಲಗಾರ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು