6:55 PM Monday25 - May 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ…

ಇತ್ತೀಚಿನ ಸುದ್ದಿ

ಬಸವಣ್ಣನವರು ಸರ್ವಧರ್ಮೀಯರನ್ನು ಒಂದು ಗೂಡಿಸಿದ ಶ್ರೇಷ್ಠರು: ಕಪರಟ್ಟಿ ಬಸವರಾಜ ಮಹಾಸ್ವಾಮೀಜಿ

31/07/2024, 15:10

ಸಂತೋಷ್ ಬೆಳಗಾವಿ

info.reporterkarnataka@gmail.com

ಬಸವಣ್ಣವರು 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಕಲ್ಯಾಣದ ಕ್ರಾಂತಿ ಮಾಡಿ ಸರ್ವಧರ್ಮೀಯರನ್ನು ಒಂದು ಗೂಡಿಸಿ ಒಂದೇ ಎಂಬ ತತ್ವ ಸಾರಿ ಶ್ರೇಷ್ಠ ಅನಿಸಿಕೊಂಡ್ಡವರು. ವಿಶ್ವ ಗುರು ಬಸವಣ್ಣವರು ಆಧ್ಯಾತ್ಮದ ಮಾತುಗಳು ಅಮೃತವಿದ್ದಂತೆ ಎಂದು ಕಪರಟ್ಟಿ ಬಸವರಾಜ ಮಹಾಸ್ವಾಮೀಜಿಗಳು ಹೇಳಿದರು. ಅವರು ಗ್ರಾಮದ ಪಾಂಡುರಂಗ ದೇವಸ್ಥಾನದಲ್ಲಿ ನಡೆದ ಬಸವ ಮಹಾಪೂಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾಜದಲ್ಲಿ ಎಲ್ಲ ಮಾನವ ಕುಲದ ಎಳ್ಗೆ ಬಯಸಿ ಎಲ್ಲರಿಗೂ ಸ್ಥಾನಮಾನ ದೊರೆತ್ತಿದ್ದು ಬಸವಣ್ಣವ ರಿಂದ.ಅದಿಕಾರವಿಲ್ಲದಿದ್ದರು ಬಡವ ದಿನ ದಲಿತರ ಹಿಂದುಳಿದ ವರ್ಗಗಳ ಕಲ್ಯಾಣ ಸಹಾಯ ಸಹಕಾರ ನೀಡಿ ಅವರನ್ನು ಮೇಲೆಕ್ಕೆತ್ತುವ ಕೆಲಸ ಮಾಡುವರೆ ಶ್ರೇಷ್ಠರು ಅವತಾರಿಕರಲ್ಲಿ ಜಾತಿ ಬೇಧವಿಲ್ಲ ನಿಜವಾದ ಸಾಧು ಸಂತರ ಸಂಘ ಮಾಡಿ ಜೀವನವು ಉದ್ಧಾರ ಮಾಡಿಕೊಳ್ಳಿರೆಂದು ಹೇಳಿದರು. ಸಿದ್ಧಾರೂಢ ಮಠದ ಶಿವಾನಂದ ಸ್ವಾಮೀಜಿಯವರು ಮಾತನಾಡಿ ಬಸವಣ್ಣನವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ನುಡಿದಂತೆ ನಡೆದು ಪ್ರಪಂಚ ಮಾಡಿ ಪಾರಮಾರ್ಥ ಗೆದ್ದು ಮಾನವ ಜೀವನ ಸಾರ್ಥಕ ಮಾಡಿಕೊಂಡು ಮುಕ್ತಿ ಪಡೆಯಬೇಕೆಂದು ಹೇಳಿದರು. ಈ ಸಮಯದಲ್ಲಿ ಶಂಕರಯ್ಯ ಹೀರೆಮಠ. ಬಸವನ್ನಿ ಡಬ್ಬನ್ನವರ. ಶಿವಪ್ಪ ನಿಡೋಣಿ.ದುಂಡಪ್ಪ ಬಡಿಗೇರ. ಅಡಿವೆಪ್ಪ ಪಾಲಬಾಂವಿ. ಭೀಮಪ್ಪ ಹೊಸಟ್ಟಿ.ಮಲ್ಲಿಕಾರ್ಜುನ ಸಂತಿ.ಮುರಿಗೆಪ್ಪ ಮಾಲಗಾರ.ರಮೇಶ ಲೋಕಣ್ಣವರ. ಲಕ್ಷ್ಮಣ ಬಡಿಗೇರ ಉಮೇಶ ಸಿದ್ನಾಳ. ದಿನೇಶ್ ಜುಗಳಿ.ಸೇರಿದಂತೆ ಅನೇಕರಿದ್ದು ಕಾರ್ಯಕ್ರಮವನ್ನು ಮುರಿಗೆಪ್ಪ ಮಾಲಗಾರ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು