2:35 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬಸವಣ್ಣ ತಪೋಭೂಮಿ ಕೂಡಲ ಸಂಗಮದಲ್ಲಿ 2023ರ ಶರಣು ಮೇಳ: ಪ್ರಚಾರಕ್ಕೆ ಮಾತೆ ಗಂಗಾದೇವಿ ಆಗಮನ

20/12/2022, 18:40

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ದಯವಿಲ್ಲದ ಧರ್ಮವಾವುದಯ್ಯಾ..?
ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ..!
ದಯವೇ ಧರ್ಮದ ಮೂಲವಯ್ಯಾ..!

ಜಾತಿ,ಮತ,ಪಂಥ ಭೇದವಿಲ್ಲದೆ ಸರ್ವ ಧರ್ಮ ಸಮಾನತೆ ಸಾರುವ ವಿಶ್ವಗುರು ಬಸವಣ್ಣನವರ ತಪೋಭೂಮಿ ಐಕ್ಯಕ್ಷೇತ್ರ ಕೂಡಲಸಂಗಮದಲ್ಲಿ ಲಿಂಗಾಯತ ಧರ್ಮಿಯರ ವಾರ್ಷಿಕ ಪವಿತ್ರ ಸಮಾವೇಶ ಶರಣುಮೇಳ 2023 ಜನವರಿ 12ರಿಂದ14ರ ವರೆಗೆ ಜರುಗಲಿದೆ.


ಈ ಕಾರ್ಯಕ್ರಮದ ಪ್ರಯುಕ್ತ ಶರಣು ಮೇಳ ಸಮಿತಿಯ ಕಾರ್ಯದ್ಯಕ್ಷಿ ಪರಮಪೂಜ್ಯ ಶ್ರೀಮನ್ನಿರಂಜನ್ ಮಹಾಜಗದ್ಗುರು ಡಾ. ಮಾತೇ ಗಂಗಾದೇವಿಯವರು, ಮಾತೆ ಬಸವರತ್ನ ಮಾತಾಜಿ (ಸುಕ್ಷೇತ್ರ ಕೂಡಲಸಂಗಮ ಶರಣುಮೇಳ ಸಮಿತಿ ತಂಡ) ಪ್ರತಿ ಹಳ್ಳಿ ಹಳ್ಳಿಗೆ ತೆರಳಿ ಧರ್ಮ ಪ್ರಚಾರ ಹಾಗೂ ಬಸವೇಶ್ವರ ವೃತ್ತದ ಬಳಿ ಷಠಸ್ಥಲ ಧ್ವಜಾರೋಹಣ ನೆರವೇರಿಸಿ ಜಾಹೀರಾತು ನೀಡಿ ಶರಣುಮೇಳಕ್ಕೆ ಆಹ್ವಾನ ನೀಡುತ್ತಿದ್ದಾರೆ.

ಪ್ರಚಾರದ ಅಂಗವಾಗಿ ಇಂದು ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಪ್ರಚಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ತಾಂವಶಿ ಗ್ರಾಮದ ತಾಯಂದಿರು ಶರಣು ಬಂದುಗಳು ಬರುವಂತೆ ಆಮಂತ್ರಣ ನೀಡಿದರು.
ಡಾ. ಮಾತೆ ಗಂಗಾದೇವಿ ಮಾತನಾಡಿದರು. ಈ ಸಂದರ್ಭದಲ್ಲಿ ತಾಂವಶಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು ಶಿಕ್ಷಕರು ಊರಿನ ಶರಣು ಬಂದುಗಳು ತಾಯಂದಿರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು