1:59 AM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಭಟ್ಕಳ ಎಸ್ ಬಿಐ ಶಾಖೆಯಲ್ಲಿ 1.50 ಕೋಟಿ ಅವ್ಯವಹಾರ: ಮಂಗಳೂರು ಮೂಲದ ಮೆನೇಜರ್ ನಾಪತ್ತೆ

23/04/2022, 21:52

ಭಟ್ಕಳ(reporterkarnataka.com): 
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಭಟ್ಕಳ ಬಝಾರ್ ಶಾಖೆಯಲ್ಲಿ 1.50 ಕೋಟಿ ಅವ್ಯವಹಾರ ನಡೆಸಿದ ಆರೋಪಿ ಮಂಗಳೂರು ಮೂಲದ ಬ್ಯಾಂಕ್ ಮೆನೇಜರ್ ನಾಪತ್ತೆಯಾಗಿದ್ದಾರೆ.

ಮಂಗಳೂರಿನ ಕಾವೂರು ನಿವಾಸಿಯಾದ ಅನುಪ್ ದಿನಕರ ಪೈ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಎಸ್ ಬಿಐನ ಬಜಾರ್ ಶಾಖೆಯಲ್ಲಿ 2019ರಿಂದ 2022ರ ಏಪ್ರಿಲ್ ಅವಧಿಯಲ್ಲಿ ಈ ಅವ್ಯವಹಾರ ನಡೆದಿದೆ. ಈ ಕುರಿತು ಪ್ರಸ್ತುತ ಬಝಾರ್ ಶಾಖೆಯ ಮೆನೇಜರ್ ರಾಘವೇಂದ್ರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಬ್ಯಾಂಕ್ ಶಾಖೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲಧಿಕಾರಿಗಳ ತಪಾಸಣೆಯಿಂದ ಕೂಡ ಬಹಿರಂಗವಾಗಿದೆ‌ ಎಂಬ‌ ಮಾಹಿತಿ ಲಭ್ಯವಾಗಿದೆ. 

ಆರೋಪಿ ದಿನಕರ್ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು