11:42 PM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಭಟ್ಕಳ ಎಸ್ ಬಿಐ ಶಾಖೆಯಲ್ಲಿ 1.50 ಕೋಟಿ ಅವ್ಯವಹಾರ: ಮಂಗಳೂರು ಮೂಲದ ಮೆನೇಜರ್ ನಾಪತ್ತೆ

23/04/2022, 21:52

ಭಟ್ಕಳ(reporterkarnataka.com): 
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಭಟ್ಕಳ ಬಝಾರ್ ಶಾಖೆಯಲ್ಲಿ 1.50 ಕೋಟಿ ಅವ್ಯವಹಾರ ನಡೆಸಿದ ಆರೋಪಿ ಮಂಗಳೂರು ಮೂಲದ ಬ್ಯಾಂಕ್ ಮೆನೇಜರ್ ನಾಪತ್ತೆಯಾಗಿದ್ದಾರೆ.

ಮಂಗಳೂರಿನ ಕಾವೂರು ನಿವಾಸಿಯಾದ ಅನುಪ್ ದಿನಕರ ಪೈ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಎಸ್ ಬಿಐನ ಬಜಾರ್ ಶಾಖೆಯಲ್ಲಿ 2019ರಿಂದ 2022ರ ಏಪ್ರಿಲ್ ಅವಧಿಯಲ್ಲಿ ಈ ಅವ್ಯವಹಾರ ನಡೆದಿದೆ. ಈ ಕುರಿತು ಪ್ರಸ್ತುತ ಬಝಾರ್ ಶಾಖೆಯ ಮೆನೇಜರ್ ರಾಘವೇಂದ್ರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಬ್ಯಾಂಕ್ ಶಾಖೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲಧಿಕಾರಿಗಳ ತಪಾಸಣೆಯಿಂದ ಕೂಡ ಬಹಿರಂಗವಾಗಿದೆ‌ ಎಂಬ‌ ಮಾಹಿತಿ ಲಭ್ಯವಾಗಿದೆ. 

ಆರೋಪಿ ದಿನಕರ್ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು