12:16 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಬಟ್ಟೆ, ರೆಡಿಮೇಡ್, ಚಪ್ಪಲಿಯನ್ನು ಅಗತ್ಯ ವಸ್ತುಗಳ ಸಾಲಿಗೆ ಸೇರಿಸಿ: ರಾಜ್ಯ ಸರಕಾರಕ್ಕೆ ವ್ಯಾಪಾರಿಗಳ ಮನವಿ

13/08/2021, 17:52

ಮಂಗಳೂರು(reporterkarnataka.com):ಇತರ ಅಗತ್ಯ ವಸ್ತುಗಳಂತೆ ಬಟ್ಟೆ , ರೆಡಿಮೇಡ್ ಚಪ್ಪಲಿಗಳನ್ನು ಪರಿಗಣಿಸಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ವ್ಯಾಪಾರಿಗಳ ಸಂಘಟನೆಯ ನಿರ್ದೇಶಕಿ ಸುಲೋಚನಾ ಭಟ್ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್  ಅವಧಿಯಲ್ಲಿ ಬಟ್ಟೆ, ರೆಡಿಮೇಡ್ , ಚಪ್ಪಲಿ ಅಂಗಡಿದಾರರು ಕೋವಿದ್ ನಿಯಮ ಪ್ರಕಾರ ವ್ಯಾಪಾರ ಮಾಡಲು ಸರಕಾರ ಅವಕಾಶ ನೀಡದೆ ವ್ಯಾಪಾರಸ್ಥರು ಮಾತ್ರವಲ್ಲದೆ ಅವರ ಅಧೀನದಲ್ಲಿ ಕೆಲಸ ನಿರ್ವಹಿಸುವ ಸಾವಿರಾರು ಕುಟುಂಬಗಳು ನಿರ್ಗತಿಕರಾಗಿದ್ದಾರೆ ಎಂದರು.

ಸಂಘದ ಅಧ್ಯಕ್ಷ ಸಂತೋಷ್ ಕಾಮತ್ ಮಾತನಾಡಿ, ಸರಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಅಥವಾ ಪರ್ಯಾಯ ದಿನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಒದಗಿಸಬೇಕು. ಇಲ್ಲವೇ ಮೆಡಿಕಲ್, ಹಾಲು, ಆಸ್ಪತ್ರೆ, ಪತ್ರಿಕೆ ಇವುಗಳಿಗೆ ಮಾತ್ರ ಅನುಮತಿಸಿ, ಉಳಿದ ಎಲ್ಲಾ ವ್ಯಾಪಾರ ಗಳನ್ನು ಮಾಡದಂತೆ ಸಂಪೂರ್ಣ ಎರಡು ವಾರಗಳ ಕಾಲ ಲಾಕ್ ಡೌನ್ ಹೇರಿ ಕೊವಿಡ್  ಸಂಪೂರ್ಣ ನಿಯಂತ್ರಣಕ್ಕೆ ಬರುವಂತೆ ಸರ್ಕಾರ ಪ್ರಯತ್ನಿಸಬೇಕು ಎಂದು ಒತ್ತಾಯಿಸಿದರು.


ಸಂತೋಷ್  ಕಾಮತ್, ಎಂ. ಪಿ. ದಿನೇಶ್, ಪ್ರಸಾದ್  ನೈರ್,  ಸಂತೋಷ್ ಶೆಟ್ಟಿ, ಜನಾಬ್ ಸಯೀದ್,  ಇಸ್ಮಾಯಿಲ್, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು