3:39 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಬಾವಿಗೆ ಬಿದ್ದ ಆಕಳು: ಅಗ್ನಿಶಾಮಕ ದಳದಿಂದ ಮಿಂಚಿನ ಕಾರ್ಯಾಚರಣೆ, ರಕ್ಷಣೆ

15/05/2021, 10:40

ರಾಹುಲ್ ಅಥಣಿ ಬೆಳಗಾವಿ

info.reporterkarnataka news.com

ಅಥಣಿ ತಾಲೂಕಿನ ಹೊರವಲಯದಲ್ಲಿ ಸುಮಾರು ರಾತ್ರಿ 9 ಗಂಟೆಗೆ ಅಥಣಿ ಪಟ್ಟಣದ ಮದಬಾವಿ ರಸ್ತೆ ಗುಂಡದ ಲಕ್ಷ್ಮಿ ಶಾಲೆ ಹತ್ತಿರ ಆಕಸ್ಮಿಕವಾಗಿ ಬಾವಿಯಲ್ಲಿ ಕಾಲು ಜಾರಿ ಬಿದ್ದ ಆಕಳನ್ನು ಅಥಣಿ ಪಟ್ಟಣದ ಅಗ್ನಿಶಾಮಕ ಸಿಬ್ಬಂದಿಗಳಿಂದ ಮಿಂಚಿನ ಕಾರ್ಯಾಚರಣೆಯಿಂದ ಬಾವಿಯಲ್ಲಿ ಬಿದ್ದ ಆಕಳನ್ನು ಸುರಕ್ಷಿತವಾಗಿ ಮೇಲೆತ್ತ ಲಾಗಿದೆ.

ನಂತರ ಮಾತನಾಡಿದ ಮಹದೇವ ಭೀಮಪ್ಪ ಬಾಡಗಿ ಅಗ್ನಿಶಾಮಕ ದವರ ಕರೆ ಮಾಡಿದ ಕೆಲವೇ ಕ್ಷಣಗಳಲ್ಲಿ ಬಂದು ನಮ್ಮ ಆಕ್ಕಳನ್ನು ರಕ್ಷಿಸಿ ಸುರಕ್ಷಿತವಾಗಿ ನಮಗೆ ನೀಡಿದ್ದಾರೆ ಸುಮಾರು 40 ಕೂಡಿರುವ ಬಾವಿಯಲ್ಲಿ ನಾಲ್ಕು ಜನ ಸಿಬ್ಬಂದಿಗಳು ಕೂಡಿ ಆಕಳನ್ನು ರಕ್ಷಿಸಿದ್ದಾರೆ ಅವರಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು

ಇದೇ ಸಂದರ್ಭದಲ್ಲಿ ಸಿಬ್ಬಂದಿಗಳಾದ  ಮಲ್ಲಿಕಾರ್ಜುನ ಬಂದಾಳ, ಅನಿಲ ಬಡಚಿ, ಮಲ್ಲಿಕಾರ್ಜುನ ಕುಂಬಾರ, ಸುರೇಶ್ ಮಾದರ, ಸಂಜು ಚೌಗಲಾ, ರಾಮು ಗುರವ ಹಾಗೂ ಇನ್ನು ಮುಂತಾದವರು ಆಕಳು ರಕ್ಷಿಸಲು ಸ್ಥಳದಲ್ಲಿ ಜಮಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು