8:44 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಬಾವಿಗೆ ಬಿದ್ದ ಆಕಳು: ಅಗ್ನಿಶಾಮಕ ದಳದಿಂದ ಮಿಂಚಿನ ಕಾರ್ಯಾಚರಣೆ, ರಕ್ಷಣೆ

15/05/2021, 10:40

ರಾಹುಲ್ ಅಥಣಿ ಬೆಳಗಾವಿ

info.reporterkarnataka news.com

ಅಥಣಿ ತಾಲೂಕಿನ ಹೊರವಲಯದಲ್ಲಿ ಸುಮಾರು ರಾತ್ರಿ 9 ಗಂಟೆಗೆ ಅಥಣಿ ಪಟ್ಟಣದ ಮದಬಾವಿ ರಸ್ತೆ ಗುಂಡದ ಲಕ್ಷ್ಮಿ ಶಾಲೆ ಹತ್ತಿರ ಆಕಸ್ಮಿಕವಾಗಿ ಬಾವಿಯಲ್ಲಿ ಕಾಲು ಜಾರಿ ಬಿದ್ದ ಆಕಳನ್ನು ಅಥಣಿ ಪಟ್ಟಣದ ಅಗ್ನಿಶಾಮಕ ಸಿಬ್ಬಂದಿಗಳಿಂದ ಮಿಂಚಿನ ಕಾರ್ಯಾಚರಣೆಯಿಂದ ಬಾವಿಯಲ್ಲಿ ಬಿದ್ದ ಆಕಳನ್ನು ಸುರಕ್ಷಿತವಾಗಿ ಮೇಲೆತ್ತ ಲಾಗಿದೆ.

ನಂತರ ಮಾತನಾಡಿದ ಮಹದೇವ ಭೀಮಪ್ಪ ಬಾಡಗಿ ಅಗ್ನಿಶಾಮಕ ದವರ ಕರೆ ಮಾಡಿದ ಕೆಲವೇ ಕ್ಷಣಗಳಲ್ಲಿ ಬಂದು ನಮ್ಮ ಆಕ್ಕಳನ್ನು ರಕ್ಷಿಸಿ ಸುರಕ್ಷಿತವಾಗಿ ನಮಗೆ ನೀಡಿದ್ದಾರೆ ಸುಮಾರು 40 ಕೂಡಿರುವ ಬಾವಿಯಲ್ಲಿ ನಾಲ್ಕು ಜನ ಸಿಬ್ಬಂದಿಗಳು ಕೂಡಿ ಆಕಳನ್ನು ರಕ್ಷಿಸಿದ್ದಾರೆ ಅವರಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು

ಇದೇ ಸಂದರ್ಭದಲ್ಲಿ ಸಿಬ್ಬಂದಿಗಳಾದ  ಮಲ್ಲಿಕಾರ್ಜುನ ಬಂದಾಳ, ಅನಿಲ ಬಡಚಿ, ಮಲ್ಲಿಕಾರ್ಜುನ ಕುಂಬಾರ, ಸುರೇಶ್ ಮಾದರ, ಸಂಜು ಚೌಗಲಾ, ರಾಮು ಗುರವ ಹಾಗೂ ಇನ್ನು ಮುಂತಾದವರು ಆಕಳು ರಕ್ಷಿಸಲು ಸ್ಥಳದಲ್ಲಿ ಜಮಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು