12:54 AM Friday17 - April 2026
ಬ್ರೇಕಿಂಗ್ ನ್ಯೂಸ್
Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಬಾವಿಗೆ ಬಿದ್ದ ಆಕಳು: ಅಗ್ನಿಶಾಮಕ ದಳದಿಂದ ಮಿಂಚಿನ ಕಾರ್ಯಾಚರಣೆ, ರಕ್ಷಣೆ

15/05/2021, 10:40

ರಾಹುಲ್ ಅಥಣಿ ಬೆಳಗಾವಿ

info.reporterkarnataka news.com

ಅಥಣಿ ತಾಲೂಕಿನ ಹೊರವಲಯದಲ್ಲಿ ಸುಮಾರು ರಾತ್ರಿ 9 ಗಂಟೆಗೆ ಅಥಣಿ ಪಟ್ಟಣದ ಮದಬಾವಿ ರಸ್ತೆ ಗುಂಡದ ಲಕ್ಷ್ಮಿ ಶಾಲೆ ಹತ್ತಿರ ಆಕಸ್ಮಿಕವಾಗಿ ಬಾವಿಯಲ್ಲಿ ಕಾಲು ಜಾರಿ ಬಿದ್ದ ಆಕಳನ್ನು ಅಥಣಿ ಪಟ್ಟಣದ ಅಗ್ನಿಶಾಮಕ ಸಿಬ್ಬಂದಿಗಳಿಂದ ಮಿಂಚಿನ ಕಾರ್ಯಾಚರಣೆಯಿಂದ ಬಾವಿಯಲ್ಲಿ ಬಿದ್ದ ಆಕಳನ್ನು ಸುರಕ್ಷಿತವಾಗಿ ಮೇಲೆತ್ತ ಲಾಗಿದೆ.

ನಂತರ ಮಾತನಾಡಿದ ಮಹದೇವ ಭೀಮಪ್ಪ ಬಾಡಗಿ ಅಗ್ನಿಶಾಮಕ ದವರ ಕರೆ ಮಾಡಿದ ಕೆಲವೇ ಕ್ಷಣಗಳಲ್ಲಿ ಬಂದು ನಮ್ಮ ಆಕ್ಕಳನ್ನು ರಕ್ಷಿಸಿ ಸುರಕ್ಷಿತವಾಗಿ ನಮಗೆ ನೀಡಿದ್ದಾರೆ ಸುಮಾರು 40 ಕೂಡಿರುವ ಬಾವಿಯಲ್ಲಿ ನಾಲ್ಕು ಜನ ಸಿಬ್ಬಂದಿಗಳು ಕೂಡಿ ಆಕಳನ್ನು ರಕ್ಷಿಸಿದ್ದಾರೆ ಅವರಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು

ಇದೇ ಸಂದರ್ಭದಲ್ಲಿ ಸಿಬ್ಬಂದಿಗಳಾದ  ಮಲ್ಲಿಕಾರ್ಜುನ ಬಂದಾಳ, ಅನಿಲ ಬಡಚಿ, ಮಲ್ಲಿಕಾರ್ಜುನ ಕುಂಬಾರ, ಸುರೇಶ್ ಮಾದರ, ಸಂಜು ಚೌಗಲಾ, ರಾಮು ಗುರವ ಹಾಗೂ ಇನ್ನು ಮುಂತಾದವರು ಆಕಳು ರಕ್ಷಿಸಲು ಸ್ಥಳದಲ್ಲಿ ಜಮಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು