2:21 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಬಾವಿಗೆ ಬಿದ್ದ ಆಕಳು: ಅಗ್ನಿಶಾಮಕ ದಳದಿಂದ ಮಿಂಚಿನ ಕಾರ್ಯಾಚರಣೆ, ರಕ್ಷಣೆ

15/05/2021, 10:40

ರಾಹುಲ್ ಅಥಣಿ ಬೆಳಗಾವಿ

info.reporterkarnataka news.com

ಅಥಣಿ ತಾಲೂಕಿನ ಹೊರವಲಯದಲ್ಲಿ ಸುಮಾರು ರಾತ್ರಿ 9 ಗಂಟೆಗೆ ಅಥಣಿ ಪಟ್ಟಣದ ಮದಬಾವಿ ರಸ್ತೆ ಗುಂಡದ ಲಕ್ಷ್ಮಿ ಶಾಲೆ ಹತ್ತಿರ ಆಕಸ್ಮಿಕವಾಗಿ ಬಾವಿಯಲ್ಲಿ ಕಾಲು ಜಾರಿ ಬಿದ್ದ ಆಕಳನ್ನು ಅಥಣಿ ಪಟ್ಟಣದ ಅಗ್ನಿಶಾಮಕ ಸಿಬ್ಬಂದಿಗಳಿಂದ ಮಿಂಚಿನ ಕಾರ್ಯಾಚರಣೆಯಿಂದ ಬಾವಿಯಲ್ಲಿ ಬಿದ್ದ ಆಕಳನ್ನು ಸುರಕ್ಷಿತವಾಗಿ ಮೇಲೆತ್ತ ಲಾಗಿದೆ.

ನಂತರ ಮಾತನಾಡಿದ ಮಹದೇವ ಭೀಮಪ್ಪ ಬಾಡಗಿ ಅಗ್ನಿಶಾಮಕ ದವರ ಕರೆ ಮಾಡಿದ ಕೆಲವೇ ಕ್ಷಣಗಳಲ್ಲಿ ಬಂದು ನಮ್ಮ ಆಕ್ಕಳನ್ನು ರಕ್ಷಿಸಿ ಸುರಕ್ಷಿತವಾಗಿ ನಮಗೆ ನೀಡಿದ್ದಾರೆ ಸುಮಾರು 40 ಕೂಡಿರುವ ಬಾವಿಯಲ್ಲಿ ನಾಲ್ಕು ಜನ ಸಿಬ್ಬಂದಿಗಳು ಕೂಡಿ ಆಕಳನ್ನು ರಕ್ಷಿಸಿದ್ದಾರೆ ಅವರಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು

ಇದೇ ಸಂದರ್ಭದಲ್ಲಿ ಸಿಬ್ಬಂದಿಗಳಾದ  ಮಲ್ಲಿಕಾರ್ಜುನ ಬಂದಾಳ, ಅನಿಲ ಬಡಚಿ, ಮಲ್ಲಿಕಾರ್ಜುನ ಕುಂಬಾರ, ಸುರೇಶ್ ಮಾದರ, ಸಂಜು ಚೌಗಲಾ, ರಾಮು ಗುರವ ಹಾಗೂ ಇನ್ನು ಮುಂತಾದವರು ಆಕಳು ರಕ್ಷಿಸಲು ಸ್ಥಳದಲ್ಲಿ ಜಮಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು