10:46 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬಾವಿಗೆ ಬಿದ್ದ ಆಕಳು: ಅಗ್ನಿಶಾಮಕ ದಳದಿಂದ ಮಿಂಚಿನ ಕಾರ್ಯಾಚರಣೆ, ರಕ್ಷಣೆ

15/05/2021, 10:40

ರಾಹುಲ್ ಅಥಣಿ ಬೆಳಗಾವಿ

info.reporterkarnataka news.com

ಅಥಣಿ ತಾಲೂಕಿನ ಹೊರವಲಯದಲ್ಲಿ ಸುಮಾರು ರಾತ್ರಿ 9 ಗಂಟೆಗೆ ಅಥಣಿ ಪಟ್ಟಣದ ಮದಬಾವಿ ರಸ್ತೆ ಗುಂಡದ ಲಕ್ಷ್ಮಿ ಶಾಲೆ ಹತ್ತಿರ ಆಕಸ್ಮಿಕವಾಗಿ ಬಾವಿಯಲ್ಲಿ ಕಾಲು ಜಾರಿ ಬಿದ್ದ ಆಕಳನ್ನು ಅಥಣಿ ಪಟ್ಟಣದ ಅಗ್ನಿಶಾಮಕ ಸಿಬ್ಬಂದಿಗಳಿಂದ ಮಿಂಚಿನ ಕಾರ್ಯಾಚರಣೆಯಿಂದ ಬಾವಿಯಲ್ಲಿ ಬಿದ್ದ ಆಕಳನ್ನು ಸುರಕ್ಷಿತವಾಗಿ ಮೇಲೆತ್ತ ಲಾಗಿದೆ.

ನಂತರ ಮಾತನಾಡಿದ ಮಹದೇವ ಭೀಮಪ್ಪ ಬಾಡಗಿ ಅಗ್ನಿಶಾಮಕ ದವರ ಕರೆ ಮಾಡಿದ ಕೆಲವೇ ಕ್ಷಣಗಳಲ್ಲಿ ಬಂದು ನಮ್ಮ ಆಕ್ಕಳನ್ನು ರಕ್ಷಿಸಿ ಸುರಕ್ಷಿತವಾಗಿ ನಮಗೆ ನೀಡಿದ್ದಾರೆ ಸುಮಾರು 40 ಕೂಡಿರುವ ಬಾವಿಯಲ್ಲಿ ನಾಲ್ಕು ಜನ ಸಿಬ್ಬಂದಿಗಳು ಕೂಡಿ ಆಕಳನ್ನು ರಕ್ಷಿಸಿದ್ದಾರೆ ಅವರಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು

ಇದೇ ಸಂದರ್ಭದಲ್ಲಿ ಸಿಬ್ಬಂದಿಗಳಾದ  ಮಲ್ಲಿಕಾರ್ಜುನ ಬಂದಾಳ, ಅನಿಲ ಬಡಚಿ, ಮಲ್ಲಿಕಾರ್ಜುನ ಕುಂಬಾರ, ಸುರೇಶ್ ಮಾದರ, ಸಂಜು ಚೌಗಲಾ, ರಾಮು ಗುರವ ಹಾಗೂ ಇನ್ನು ಮುಂತಾದವರು ಆಕಳು ರಕ್ಷಿಸಲು ಸ್ಥಳದಲ್ಲಿ ಜಮಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು