6:49 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಭಯೋತ್ಪಾದಕ ಚಟುವಟಿಕೆಯ ಶಂಕೆ: ಶಂಕಿತ ವ್ಯಕ್ತಿಯ ಬಂಧನ; ಬೇಹುಗಾರ ಸಂಸ್ಥೆ ಜತೆ ಪೊಲೀಸ್ ಕಾರ್ಯಾಚರಣೆ

11/02/2023, 13:56

ಬೆಂಗಳೂರು(reporterkarnataka.com): ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿರುವ ಖಚಿತ ಮಾಹಿತಿ ಮೇರೆಗೆ ರಾಜ್ಯ ಪೊಲೀಸರು ವ್ಯಕ್ತಿಯೊಬ್ಬನನ್ನು ಶನಿವಾರ ಬೆಳಗ್ಗೆ ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬಂಧಿತ ಆರೋಪಿ ಆರೀಫ್ ಎಂಬಾತ ಎಂದು ತಿಳಿದು ಬಂದಿದೆ. ಈತ ವಿದೇಶ ಪ್ರಯಾಣಕ್ಕೆ ತಯಾರಿ ನಡೆಸಿದ್ದ. ಅಷ್ಟರಲ್ಲಿಯೇ ಪೊಲೀಸರು, ವಶಕ್ಕೆ ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಪೊಲೀಸರು ಕೇಂದ್ರದ ಬೇಹುಗಾರಿಕೆ ಸಂಸ್ಥೆಯ ಅಧಿಕಾರಿಗಳ ಸಹಯೋಗದ ಜತೆಗೆ ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.
ದೇಶದಲ್ಲಿ ಕೋಮು ಭಾವನೆ ಕೆರಳಿಸಿ ಅಸ್ಥಿರತೆ ಉಂಟು ಮಾಡುತ್ತಿರುವ ಸಂಘಟನೆಗಳೂ ಹಾಗೂ ಅವುಗಳ ಸಂಪರ್ಕ ಹೊಂದಿರುವ ವ್ಯಕ್ತಿಗಳ ಬಗ್ಗೆ, ಸದಾ ಕಣ್ಗಾವಲು ಇರಿಸಿದ್ದು, ದೇಶವನ್ನು ದುರ್ಬಲಗೊಳಿಸುವ ಎಲ್ಲಾ ಪ್ರಯತ್ನಗಳನ್ನು, ಹತ್ತಿಕ್ಕಲಾಗುವುದು ಎಂದರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು