11:50 PM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಅದ್ಯಪಾಡಿ ಬೈಲುಬೀಡಿನ ಬಳಿ ಬಿರುಕು ಬಿಟ್ಟ ರಸ್ತೆ ; ಘನ ವಾಹನ ಸಂಚಾರ ನಿಷೇಧ

16/06/2025, 14:19


ಬಜಪೆ (reporterkarnataka.com
)
ಚಿತ್ರಗಳು : ಪ್ರಸಾದ್ ಕೊಳಂಬೆ

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳೂರಿನ ಬಜಪೆ ಅದ್ಯಪಾಡಿ ಸಮೀಪದ ಬೈಲುಬೀಡಿನ ಬಳಿ ರಸ್ತೆ ಬಿರುಕು ಬಿಟ್ಟಿದ್ದು, ವಾಹನ ಸಂಚಾರಕ್ಕೂ ತೊಡಕು ಉಂಟಾಗಿದೆ.

ಅದ್ಯಪಾಡಿಗೆ ಬಜಪೆಯನ್ನು ಸಂಪರ್ಕಿಸುವ ರಸ್ತೆ ಇದಾಗಿದ್ದು, ಜನರು ಅನ್ಯ ಮಾರ್ಗವನ್ನು ಅವಲಂಬಿಸುವಂತಾಗಿದೆ. ಜತೆಗೆ ಕೈಕಂಬ ಮೂಲಕ ಮೂಡುಕೆರೆ ಬಜಪೆಗೆ ಸಾಗುವವರಿಗೆ ಸಂಕಷ್ಟ ಉಂಟಾಗಿದೆ.

ಸಮೀಪದ ಗುಡ್ಡದ ಮೇಲಿನ ಮರಗಳನ್ನು ಕಡಿಯಲಾಗಿದ್ದು, ನೀರು ಹರಿಯುವಾಗ ಮಣ್ಣಿನ ಸವಕಳಿಯ ಜತೆಗೆ ನೆಲಕ್ಕೂ ನೀರು ಇಂಗಿ ಒಳಭಾಗದಲ್ಲಿ ಹರಿವಿನಿಂದಾಗಿ ರಸ್ತೆಯೂ ಬಿರುಕು ಬಿಟ್ಟಿರಬಹುದು ಎನ್ನಲಾಗುತ್ತಿದೆ. ಮತ್ತೊಂದು ಕಡೆಯಲ್ಲಿ ಏರ್ಪೋರ್ಟ್ ಮೇಲೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ವಿಮಾನ ನಿಲ್ದಾಣದಿಂದ ಹರಿಯಬಿಡುತ್ತಿರುವ ನೀರಿನಿಂದ ಹೀಗಾಗುತ್ತಿದೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು