5:29 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಬಿ.ಸಿ ರೋಡು ಅನ್ನಪೂರ್ಣೇಶ್ವರಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾ ಮಹೋತ್ಸವ: ಹೊರೆ ಕಾಣಿಕೆ ಸಮರ್ಪಣೆ

18/02/2024, 12:46

ಬಂಟ್ವಾಳ(reporterkarnataka.com): ಬಿ.ಸಿ ರೋಡು ಪೊಲೀಸ್ ಲೈನ್ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾಮಹೋತ್ಸವದ ಅಂಗವಾಗಿ ಹೊರೆ ಕಾಣಿಕೆಯನ್ನು ಶ್ರೀ ಕ್ಷೇತ್ರಕ್ಕೆ ಸಮರ್ಪಣೆ ಮಾಡಲಾಯಿತು. ಪೊಳಲಿ ದ್ವಾರದಿಂದ ಅನ್ನಪೂರ್ಣೇಶ್ವರಿ ಕ್ಷೇತ್ರ ದವರೆಗೆ ಹಸಿರುಹೊರೆಕಾಣಿಗೆ ಮೆರವಣಿಗೆ ಅಕ್ಕಿ , ತೆಂಗಿನಕಾಯಿ,ತರಕಾರಿ ಸಹಿತ ಫಲವಸ್ತುಗಳಿಂದ ಸಂಪನ್ನಗೊಂಡಿತು. ಪೊಳಲಿ ವಿವೇಕ ಚೈತನ್ಯಾನಂದ ಸಾಮೀ ,ಉದ್ಯಮಿ ರಘು ಸಪಲ್ಯ ಚಾಲನೆ ನೀಡಿದರು.
ಪ್ರಮುಖರಾದ ಜಗನ್ನಾಥ ಚೌಟ, ಭುವನೇಶ್ ಪಚ್ಚಿನಡ್ಕ, ಜಗನ್ನಾಥ ಶೆಟ್ಟಿ, ಚಂದ್ರಹಾಸ ಶೆಟ್ಟಿ ರಂಗೋಲಿ ಮೊದಲಾದವರು ನೇತೃತ್ವ ವಹಿಸಿದ್ದರು.

ಫೆ.16ರಿಂದ 23ರವರೆಗೆ ವಿವಿಧ ಧಾರ್ಮಿಕ ,ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 22ಕ್ಕೆ ಬ್ರಹ್ಮ ಕಲಶೋತ್ಸವ ಮತ್ತು ಜಾತ್ರೋತ್ಸವ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು