6:13 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಬಿ.ಸಿ ರೋಡು ಅನ್ನಪೂರ್ಣೇಶ್ವರಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾ ಮಹೋತ್ಸವ: ಹೊರೆ ಕಾಣಿಕೆ ಸಮರ್ಪಣೆ

18/02/2024, 12:46

ಬಂಟ್ವಾಳ(reporterkarnataka.com): ಬಿ.ಸಿ ರೋಡು ಪೊಲೀಸ್ ಲೈನ್ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾಮಹೋತ್ಸವದ ಅಂಗವಾಗಿ ಹೊರೆ ಕಾಣಿಕೆಯನ್ನು ಶ್ರೀ ಕ್ಷೇತ್ರಕ್ಕೆ ಸಮರ್ಪಣೆ ಮಾಡಲಾಯಿತು. ಪೊಳಲಿ ದ್ವಾರದಿಂದ ಅನ್ನಪೂರ್ಣೇಶ್ವರಿ ಕ್ಷೇತ್ರ ದವರೆಗೆ ಹಸಿರುಹೊರೆಕಾಣಿಗೆ ಮೆರವಣಿಗೆ ಅಕ್ಕಿ , ತೆಂಗಿನಕಾಯಿ,ತರಕಾರಿ ಸಹಿತ ಫಲವಸ್ತುಗಳಿಂದ ಸಂಪನ್ನಗೊಂಡಿತು. ಪೊಳಲಿ ವಿವೇಕ ಚೈತನ್ಯಾನಂದ ಸಾಮೀ ,ಉದ್ಯಮಿ ರಘು ಸಪಲ್ಯ ಚಾಲನೆ ನೀಡಿದರು.
ಪ್ರಮುಖರಾದ ಜಗನ್ನಾಥ ಚೌಟ, ಭುವನೇಶ್ ಪಚ್ಚಿನಡ್ಕ, ಜಗನ್ನಾಥ ಶೆಟ್ಟಿ, ಚಂದ್ರಹಾಸ ಶೆಟ್ಟಿ ರಂಗೋಲಿ ಮೊದಲಾದವರು ನೇತೃತ್ವ ವಹಿಸಿದ್ದರು.

ಫೆ.16ರಿಂದ 23ರವರೆಗೆ ವಿವಿಧ ಧಾರ್ಮಿಕ ,ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 22ಕ್ಕೆ ಬ್ರಹ್ಮ ಕಲಶೋತ್ಸವ ಮತ್ತು ಜಾತ್ರೋತ್ಸವ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು