5:23 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬಿ.ಸಿ.ರೋಡ್: ಎಬಿವಿಪಿಯಿಂದ ಮಂಗಳೂರು ವಿಭಾಗ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

08/04/2022, 11:38

ಬಂಟ್ವಾಳ(reporterkarnataka.com)
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ವತಿಯಿಂದ ಬಲಿದಾನ್ 2022 ಮಂಗಳೂರು ವಿಭಾಗ ಮಟ್ಟದ  ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ಬಿ.ಸಿ. ರೋಡ್ ಸರ್ಕಲ್ ಹತ್ತಿರ ಪೆಲತ್ತಿಮಾರ್ ಗಾಣದಪಡ್ಪುನಲ್ಲಿ ಆಯೋಜಿಸಲಾಗಿತ್ತು.  


ಮಂಗಳೂರು ವಿಭಾಗದಿಂದ ಒಟ್ಟು 32 ತಂಡಗಳು ಭಾಗವಹಿಸಿದ್ದವು. ಪ್ರಥಮ ಸ್ಥಾನವನ್ನು  ಪಡೆಯಿತು, ದ್ವಿತೀಯ ಸ್ಥಾನವನ್ನು ವಿಕಾಸ್ ಕಾಲೇಜು  ಪಡೆಯಿತು, ಮೂರನೇ ಸ್ಥಾನವನ್ನು  ಪಡೆಯಿತು, ನಾಲ್ಕನೇ ಸ್ಥಾನವನ್ನು ಪಡೆಯಿತು. ಕಾರ್ಯಕ್ರಮದಲ್ಲಿ ಎಬಿವಿಪಿಯ ರಾಜ್ಯಕಾರ್ಯದರ್ಶಿಗಳಾದ ಮಣಿಕಂಠ ಕಳಸ, ಮಂಗಳೂರು ವಿಭಾಗ ಸಂಚಾಲಕರಾದ ಹರ್ಷಿತ್ ಕೊಯಿಲ, ಮಂಗಳೂರು ಜಿಲ್ಲಾ ಸಂಚಾಲಕರಾದ ನಿಶಾನ್ ಆಳ್ವ, ಬಂಟ್ವಾಳ ತಾಲೂಕು ಸಂಚಾಲಕರಾದ ಶಿವಪ್ರಸಾದ್, ನಗರ ಕಾರ್ಯದರ್ಶಿಯಾದ ಪ್ರತೀಕ್ , ಸಿದ್ದಕಟ್ಟೆ ನಗರ ಕಾರ್ಯದರ್ಶಿ ವಿಘ್ನೇಶ್ , ಬಂಟ್ವಾಳ ತಾಲೂಕು ಸಹ ಸಂಚಾಲಕರಾದ ಶಿವಕುಮಾರ್, ನಗರ ವಿದ್ಯಾರ್ಥಿನಿ ಪ್ರಮುಖ್ ಸಮೀಕ್ಷಾ , ಕಾರ್ಯಕರ್ತರಾದ ಸುಶಾಂತ್ , ಕೀಶೋರ್, ರಂಜಿತ್, ದೀಪಕ್, ಇಂಚರ, ಶ್ರಾವ್ಯ, ಪ್ರಜ್ವಲ್  ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು