9:04 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಬಿ.ಸಿ.ರೋಡ್: ಎಬಿವಿಪಿಯಿಂದ ಮಂಗಳೂರು ವಿಭಾಗ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

08/04/2022, 11:38

ಬಂಟ್ವಾಳ(reporterkarnataka.com)
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ವತಿಯಿಂದ ಬಲಿದಾನ್ 2022 ಮಂಗಳೂರು ವಿಭಾಗ ಮಟ್ಟದ  ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ಬಿ.ಸಿ. ರೋಡ್ ಸರ್ಕಲ್ ಹತ್ತಿರ ಪೆಲತ್ತಿಮಾರ್ ಗಾಣದಪಡ್ಪುನಲ್ಲಿ ಆಯೋಜಿಸಲಾಗಿತ್ತು.  


ಮಂಗಳೂರು ವಿಭಾಗದಿಂದ ಒಟ್ಟು 32 ತಂಡಗಳು ಭಾಗವಹಿಸಿದ್ದವು. ಪ್ರಥಮ ಸ್ಥಾನವನ್ನು  ಪಡೆಯಿತು, ದ್ವಿತೀಯ ಸ್ಥಾನವನ್ನು ವಿಕಾಸ್ ಕಾಲೇಜು  ಪಡೆಯಿತು, ಮೂರನೇ ಸ್ಥಾನವನ್ನು  ಪಡೆಯಿತು, ನಾಲ್ಕನೇ ಸ್ಥಾನವನ್ನು ಪಡೆಯಿತು. ಕಾರ್ಯಕ್ರಮದಲ್ಲಿ ಎಬಿವಿಪಿಯ ರಾಜ್ಯಕಾರ್ಯದರ್ಶಿಗಳಾದ ಮಣಿಕಂಠ ಕಳಸ, ಮಂಗಳೂರು ವಿಭಾಗ ಸಂಚಾಲಕರಾದ ಹರ್ಷಿತ್ ಕೊಯಿಲ, ಮಂಗಳೂರು ಜಿಲ್ಲಾ ಸಂಚಾಲಕರಾದ ನಿಶಾನ್ ಆಳ್ವ, ಬಂಟ್ವಾಳ ತಾಲೂಕು ಸಂಚಾಲಕರಾದ ಶಿವಪ್ರಸಾದ್, ನಗರ ಕಾರ್ಯದರ್ಶಿಯಾದ ಪ್ರತೀಕ್ , ಸಿದ್ದಕಟ್ಟೆ ನಗರ ಕಾರ್ಯದರ್ಶಿ ವಿಘ್ನೇಶ್ , ಬಂಟ್ವಾಳ ತಾಲೂಕು ಸಹ ಸಂಚಾಲಕರಾದ ಶಿವಕುಮಾರ್, ನಗರ ವಿದ್ಯಾರ್ಥಿನಿ ಪ್ರಮುಖ್ ಸಮೀಕ್ಷಾ , ಕಾರ್ಯಕರ್ತರಾದ ಸುಶಾಂತ್ , ಕೀಶೋರ್, ರಂಜಿತ್, ದೀಪಕ್, ಇಂಚರ, ಶ್ರಾವ್ಯ, ಪ್ರಜ್ವಲ್  ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು