3:22 AM Thursday8 - January 2026
ಬ್ರೇಕಿಂಗ್ ನ್ಯೂಸ್
ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಬಿ.ಸಿ.ರೋಡ್ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಾಶಾಭಿಶೇಕ ಸಂಪನ್ನ

09/04/2025, 22:47

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಬಂಟ್ವಾಳ ತಾಲೂಕಿನ ಕೇಂದ್ರ ಸ್ಥಾನ ಬಿ.ಸಿ. ರೋಡಿನ ಶ್ರೀ ರಕ್ತೇಶ್ವರೀ ದೇವಿ ಪುನರ್ಪ್ರತಿಷ್ಠೆ ಬ್ರಹ್ಮ ಕಲಶಾಭಿಶೇಕ, ನಾಗದೇವರ ಹಾಗೂ ಪರಿವಾರ ದೈವದ ಪ್ರತಿಷ್ಠೆ ಬುಧವಾರ ವೇ.ಮೂ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.

ಸುಮಾರು ಒಂದೂವರೆ ಕೋಟಿ ರುಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರ ಕಾರ್ಯಗಳು ಆಗಿದ್ದವು. 48 ದಿನಗಳ ಭಜನಾ ಸೇವೆ ಜರಗಿ ಏ.3ರಿಂದ ವಿವಿಧ ಧಾರ್ಮಿಕ ವಿಧಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು , ಅನ್ನಸಂತರ್ಪಣೆಯೊಂದಿಗೆ ಸಹಸ್ರಾರು ಮಂದಿ ಭಾಗವಹಿಸುವ ಮೂಲಕ ಸಂಪನ್ನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು