5:00 AM Friday26 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;…

ಇತ್ತೀಚಿನ ಸುದ್ದಿ

ಬಿ.ಸಿ.ರೋಡ್ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಾಶಾಭಿಶೇಕ ಸಂಪನ್ನ

09/04/2025, 22:47

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಬಂಟ್ವಾಳ ತಾಲೂಕಿನ ಕೇಂದ್ರ ಸ್ಥಾನ ಬಿ.ಸಿ. ರೋಡಿನ ಶ್ರೀ ರಕ್ತೇಶ್ವರೀ ದೇವಿ ಪುನರ್ಪ್ರತಿಷ್ಠೆ ಬ್ರಹ್ಮ ಕಲಶಾಭಿಶೇಕ, ನಾಗದೇವರ ಹಾಗೂ ಪರಿವಾರ ದೈವದ ಪ್ರತಿಷ್ಠೆ ಬುಧವಾರ ವೇ.ಮೂ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.

ಸುಮಾರು ಒಂದೂವರೆ ಕೋಟಿ ರುಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರ ಕಾರ್ಯಗಳು ಆಗಿದ್ದವು. 48 ದಿನಗಳ ಭಜನಾ ಸೇವೆ ಜರಗಿ ಏ.3ರಿಂದ ವಿವಿಧ ಧಾರ್ಮಿಕ ವಿಧಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು , ಅನ್ನಸಂತರ್ಪಣೆಯೊಂದಿಗೆ ಸಹಸ್ರಾರು ಮಂದಿ ಭಾಗವಹಿಸುವ ಮೂಲಕ ಸಂಪನ್ನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು