12:24 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬಿ.ಸಿ.ರೋಡ್ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಾಶಾಭಿಶೇಕ ಸಂಪನ್ನ

09/04/2025, 22:47

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಬಂಟ್ವಾಳ ತಾಲೂಕಿನ ಕೇಂದ್ರ ಸ್ಥಾನ ಬಿ.ಸಿ. ರೋಡಿನ ಶ್ರೀ ರಕ್ತೇಶ್ವರೀ ದೇವಿ ಪುನರ್ಪ್ರತಿಷ್ಠೆ ಬ್ರಹ್ಮ ಕಲಶಾಭಿಶೇಕ, ನಾಗದೇವರ ಹಾಗೂ ಪರಿವಾರ ದೈವದ ಪ್ರತಿಷ್ಠೆ ಬುಧವಾರ ವೇ.ಮೂ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.

ಸುಮಾರು ಒಂದೂವರೆ ಕೋಟಿ ರುಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರ ಕಾರ್ಯಗಳು ಆಗಿದ್ದವು. 48 ದಿನಗಳ ಭಜನಾ ಸೇವೆ ಜರಗಿ ಏ.3ರಿಂದ ವಿವಿಧ ಧಾರ್ಮಿಕ ವಿಧಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು , ಅನ್ನಸಂತರ್ಪಣೆಯೊಂದಿಗೆ ಸಹಸ್ರಾರು ಮಂದಿ ಭಾಗವಹಿಸುವ ಮೂಲಕ ಸಂಪನ್ನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು