10:51 PM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಬಿ.ಸಿ.ರೋಡ್ : ಲಾರಿಯಡಿಗೆ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

05/12/2022, 22:21

ಬಂಟ್ವಾಳ(reporterkarnataka.com): ಬಿ.ಸಿ.ರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ಲಾರಿಯಡಿಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲಿ ಯೇ ಮೃತಪಟ್ಟ ಹೃದಯ ವಿದ್ರಾಹಕ ಘಟನೆ ಸೋಮವಾರ ನಡೆದಿದೆ.

ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉಷಾ ಮೃತಪಟ್ಟ ಮಹಿಳೆ. ಮೊಡಂಕಾಪು ತೆಂಗಿನ ಎಣ್ಣೆ ಮಿಲ್ ಬಳಿ ಸ್ಕೂಟರ್ ಗಳ ನಡುವೆ ನಡುವೆ ಅಪಘಾತ ನಡೆದು, ರಸ್ತೆಗೆ ಬಿದ್ದ ಮಹಿಳೆ ಮೈ ಮೇಲೆ ಲಾರಿ ಹರಿದು ಸ್ಥಳದಲ್ಲಿ ಯೇ ಮೃತಪಟ್ಟಿದ್ದಾರೆ. ಮಹಿಳೆಗೆ ಬೆಂಜನಪದವು ಎಂಬಲ್ಲಿ ಅಂಗಡಿಹೊಂದಿದ್ದು, ಸಾಮಗ್ರಿಗಳನ್ನು ತರಲು ಪೇಟೆಗೆ ಬಂದಿದ್ದು, ವಾಪಾಸು ಹೋಗುವ ವೇಳೆ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲಿಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು